ಕುಂದಾಪುರ: ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಶನಿವಾರ ಬೈಕಿಗೆ 407 ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಸವಾರ ಮೃತಪಟ್ಟಿದ್ದಾನೆ.
ಬೈಕ್ ಸವಾರ ಕೆದೂರು ನಿವಾಸಿ ಸೃಜನ್ ಶೆಟ್ಟಿ (20) ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಕೋಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.