ಜ್ಯೋತಿಷ್ಯ

ಇಂದಿನ ಭವಿಷ್ಯ

0

೧೯-೧೦-೨೧, ಮಂಗಳವಾರ, ಚತುರ್ದಶಿ, ಉತ್ತರಭಾದ್ರೆ

ಕೆಲಸ ಕಾರ್ಯದಲ್ಲಿ ಅಡೆ ತಡೆ ಸಾಧ್ಯತೆ. ಆರೋಗ್ಯವೂ ಹದಗೆಡಲಿದೆ. ರಾಮನ ನೆನೆಯಿರಿ.

ಕೌಟುಂಬಿಕ ನೆಮ್ಮದಿ ಇರಲಿದೆ. ಉತ್ತಮ ವಾತಾವರಣ. ಸಂತಸದ ಸಮಯ ಸಮಯ ಕಳೆಯುವಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ಸಾಗುವುದು. ನಿಮ್ಮ ಪಾಲಿಗೆ ಶುಭ ದಿನ. ಶಿವನ ಆರಾಧಿಸಿ.

ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಖರ್ಚು ವೆಚ್ಚದ ಕಡೆ ಗಮನ ಇರಲಿ. ಲಕ್ಷ್ಮಿಯ ನೆನೆಯಿರಿ.

ಆರ್ಥಿಕ ಲಾಭವಿರಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ವಿಷ್ಣುವನ್ನು ನೆನೆಯಿರಿ.

ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಕೌಟುಂಬಿಕ ನೆಮ್ಮದಿ ಇರಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ಕೆಲಸದೊತ್ತಡ ಹೆಚ್ಚಲಿದೆ. ಆಯಾಸ. ತಾಳ್ಮೆಯಿಂದ ವ್ಯವಹರಿಸಿ. ಮಂಜುನಾಥನ ನೆನೆಯಿರಿ.

ಅನಾರೋಗ್ಯ ಸಾಧ್ಯತೆ. ಕಾಳಜಿ ಅಗತ್ಯ. ಮೃತ್ಯುಂಜಯ ಮಂತ್ರ ಪಠಿಸಿ.

ಕೌಟುಂಬಿಕ ನೆಮ್ಮದಿ ಇರಲಿದೆ. ಕೆಲಸದ ಒತ್ತಡವು ಅಧಿಕ. ಶನೈಶ್ಚರನ ನೆನೆಯಿರಿ.

ಸಂಗಾತಿಯೊಂದಿಗೆ ಸಮಯ ಕಳೆಯಿರಿ. ಇದರಿಂದ ಸಾಮರಸ್ಯ ಹೆಚ್ಚಲಿದೆ. ಗಣಪನ ನೆನೆಯಿರಿ.

Advertisement. Scroll to continue reading.

ತಾಳ್ಮೆಯಿಂದ ಇರುವುದು ಅತೀ ಅಗತ್ಯ. ಕೋಪ ತಾಪ ಬೇಡ. ರಾಯರ ಆರಾಧಿಸಿ.

ದೂರ ಪ್ರಯಾಣ ಸಾಧ್ಯತೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com