ಜ್ಯೋತಿಷ್ಯ

ಇಂದಿನ ಭವಿಷ್ಯ

0

೨೧-೧೧-೨೧, ರವಿವಾರ, ಬಿದಿಗೆ, ರೋಹಿಣಿ

ಯಶಸ್ಸು ನಿಮ್ಮದಾಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನಾರಾಯಣನ ನೆನೆಯಿರಿ.

ಉಲ್ಲಾಸದಾಯಕ ದಿನ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಬಹುಕಾಲದಿಂದ ಅನುಭವಿಸುತ್ತಿದ್ದ ಸಮಸ್ಯೆಗಳು ಪರಿಹಾರ ಕಾಣಲಿವೆ. ಕೆಲಸದೊತ್ತಡ ಇರಲಿದೆ. ಸಂಗಾತಿಯೊಂದಿಗೆ ವಿರಸ ಸಾಧ್ಯತೆ. ಗುರುಪೂಜೆ ಮಾಡಿ.

ಅತಿಯಾದ ಕೋಪ ಒಳ್ಳೆಯದಲ್ಲ. ತಾಳ್ಮೆಯಿಂದ ವ್ಯವಹರಿಸಿ. ಇಲ್ಲವಾದಲ್ಲಿ ಕಾರ್ಯ ಭಂಗ. ಹನುಮನ ನೆನೆಯಿರಿ.

ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ಕೌಟುಂಬಿಕ ನೆಮ್ಮದಿ ಇರಲಿದೆ. ಹನುಮನ ನೆನೆಯಿರಿ.

ಆರ್ಥಿಕ ಸ್ಥಿತಿ ಉತ್ತಮ. ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸಿ.ಗಣೇಶನ ನೆನೆಯಿರಿ.

Advertisement. Scroll to continue reading.

ನಿಮ್ಮ ಶ್ರಮಕ್ಕೆ ತಕ್ಕುದಾದ ಫಲ ಸಿಗಲಿದೆ. ಅನಾವಶ್ಯಕ ಚಿಂತೆಗಳಿಂದ ದೂರವಿರಿ. ರಾಮನ ನೆನೆಯಿರಿ.

ಕೆಲಸ ಕಾರ್ಯದಲ್ಲಿ ಆತುರ ಬೇಡ. ದುಂದು ವೆಚ್ಚ ಬೇಡ. ನಾಗಾರಾಧನೆ ಮಾಡಿ.

ಆರ್ಥಿಕ ಲಾಭ. ಅಡೆ ತಡೆಗಳಿಲ್ಲದೆ ಕೆಲಸ ಕಾರ್ಯಗಳು ನಡೆಯಲಿವೆ. ರಾಯರ ನೆನೆಯಿರಿ.

ನಿಮ್ಮ ಪಾಲಿಗೆ ಉತ್ತಮ ದಿನ. ಹಣಕಾಸಿನ ಸ್ಥಿತಿಯೂ ಉತ್ತಮವಾಗಿರಲಿದೆ. ಶಿವಾರಾಧನೆ ಮಾಡಿ.

Advertisement. Scroll to continue reading.

ಉತ್ತಮ ಅವಕಾಶ ಒಲಿಯಲಿದೆ. ಸದುಪಯೋಗ ಪಡಿಸಿಕೊಳ್ಳಿ. ದುರ್ಗೆಯ ನೆನೆಯಿರಿ.

ಕೆಲಸದೊತ್ತಡ ಹೆಚ್ಚು. ಕುಟುಂಬ ಸದಸ್ಯರೊಂದಿಗೂ ಸಮಯ ಕಳೆಯಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com