ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೬-೧೨-೨೧, ವಾರ: ಸೋಮವಾರ, ತಿಥಿ : ತೃತೀಯ, ನಕ್ಷತ್ರ : ಪೂರ್ವ ಆಷಾಡ

ಹಣಕಾಸಿನ ತೊಂದರೆ ಅನುಭವಿಸುವಿರಿ. ನಷ್ಟ ಸಾಧ್ಯತೆ. ಲಕ್ಷ್ಮಿಯ ಭಜಿಸಿ.

ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು. ಹಣಕಾಸು ವಿಚಾರದಲ್ಲಿ ಎಚ್ಚರ ವಹಿಸಬೇಕು. ಹನುಮನ ನೆನೆಯಿರಿ.

Advertisement. Scroll to continue reading.

ಚಿಂತೆ ಕಾಡಲಿದೆ. ಆರೋಗ್ಯದತ್ತಲೂ ಕಾಳಜಿ ವಹಿಸಿ. ವಿಷ್ಣು ಸಹಸ್ರನಾಮ ಪಠಿಸಿ.

ವಿಶ್ರಾಂತಿ ಅಗತ್ಯ. ಕುಟುಂಬದೊಂದಿಗೆ ಸಮಯ ಕಳೆಯಿರಿ. ಶಿವನ ನೆನೆಯಿರಿ.

ಶ್ರಮದ ಅಗತ್ಯ. ಕೆಲಸದೊತ್ತಡ ಅಧಿಕವಾಗಿರಲಿದೆ. ರುದ್ರಾಭಿಷೇಕ ಮಾಡಿ.

ಹಣಕಾಸಿನ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರ ವಹಿಸಿ. ಕೌಟುಂಬಿಕವಾಗಿ ನೆಮ್ಮದಿ ಇರಲಿದೆ. ರಾಮ ಜಪ ಮಾಡಿ.

Advertisement. Scroll to continue reading.

ಕಠಿಣ ಪರಿಶ್ರಮದಿಂದ ಯಶಸ್ಸು ಸಿಗಲಿದೆ. ಉತ್ತಮ ದಿನ. ಹನುಮನ ನೆನೆಯಿರಿ.

ವ್ಯಾಪಾರ ವಹಿವಾಟಿನಲ್ಲಿ ಲಾಭ. ಕೆಲಸದೊತ್ತಡ ಇರಲಿದೆ. ನಾಗಾರಾಧನೆ ಮಾಡಿ.

ಧನಾತ್ಮಕ ಚಿಂತನೆಗಳಿಂದ ಮುಂದುವರೆಯಿರಿ. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಹನುಮನ ನೆನೆಯಿರಿ.

ಸಂಗಾತಿಯೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಹಣಕಾಸು ಸ್ಥಿತಿ ಉತ್ತಮವಾಗಿರಲಿದೆ. ಶನಿದೇವನ ನೆನೆಯಿರಿ.

Advertisement. Scroll to continue reading.

ಕಠಿಣ ಪರಿಶ್ರಮದಿಂದ ಕಾರ್ಯ ಪ್ರವೃತ್ತರಾಗಿರಿ. ಮನೆಯ ವಾತಾವರಣ ಉತ್ತಮವಾಗಿರಲಿದೆ. ನಾಗಾರಾಧನೆ ಮಾಡಿ.

ನಿಮ್ಮ ಕೆಲಸದತ್ತ ಗಮನ ಹರಿಸಿ. ಅನಾವಶ್ಯಕ ವಿಚಾರಗಳು ಬೇಡ. ನಾರಾಯಣನ ನೆನೆಯಿರಿ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com