ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ: ೦೯-೧೨-೨೧, ವಾರ : ಗುರುವಾರ, ನಕ್ಷತ್ರ : ಧನಿಷ್ಠ, ತಿಥಿ: ಷಷ್ಠಿ

ಕೆಲಸದತ್ತ ಚಿತ್ತವಿರಲಿ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಹನುಮನ ನೆನೆಯಿರಿ.

ಋಣಾತ್ಮಕ ಚಿಂತನೆಗಳಿಂದ ದೂರವಿರಿ. ತಾಳ್ಮೆಯಿಂದ ವ್ಯವಹರಿಸುವುದು ಅತೀ ಅಗತ್ಯ. ದುರ್ಗೆಯ ನೆನೆಯಿರಿ.

Advertisement. Scroll to continue reading.

ಕೆಲಸದೊತ್ತಡ ಇರಲಿದೆ. ಆರೋಗ್ಯದತ್ತಲೂ ಕಾಳಜಿ ವಹಿಸಿದರೆ ಉತ್ತಮ. ವಿಷ್ಣು ಸಹಸ್ರನಾಮ ಪಠಿಸಿ.

ಪ್ರೀತಿ ಪಾತ್ರರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಕಟು ಮಾತುಗಳು ಬೇಡ. ಶಿವನ ಆರಾಧಿಸಿ.

ಹಣಕಾಸಿನ ತೊಂದರೆ ಇರದು. ದುರಾಭ್ಯಾಸಗಳಿಂದ ದೂರವಿರಿ. ರುದ್ರಾಭಿಷೇಕ ಮಾಡಿ.

ಆರೋಗ್ಯ ಸ್ಥಿತಿ ಸುಧಾರಿಸಲಿದೆ. ವ್ಯಾಪಾರ, ವಹಿವಾಟಿನಲ್ಲಿ ಎಚ್ಚರ ಅಗತ್ಯ. ರಾಮ ಜಪ ಮಾಡಿ.

Advertisement. Scroll to continue reading.

ಉತ್ತಮ ದಿನ. ಪ್ರಗತಿ ಸಾಧಿಸುವಿರಿ. ಹನುಮನ ನೆನೆಯಿರಿ.

ಮನೆಯ ಸಮಸ್ಯೆಯನ್ನು ಪರಿಹರಿಸುವತ್ತ ಗಮನ ಹರಿಸಿ. ತಾಳ್ಮೆಯಿಂದ ವ್ಯವಹರಿಸಿ. ನಾಗಾರಾಧನೆ ಮಾಡಿ.

ಮನೆಯಲ್ಲಿ ಶಾಂತಿ, ನೆಮ್ಮದಿ ಇರಲಿದೆ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಹನುಮನ ನೆನೆಯಿರಿ.

ಕುಟುಂಬ ಜೀವನ ಸುಧಾರಿಸಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರ ಅಗತ್ಯ. ಶನಿದೇವನ ನೆನೆಯಿರಿ.

Advertisement. Scroll to continue reading.

ಸಿಟ್ಟು ಕಡಿಮೆ ಮಾಡಿಕೊಳ್ಳಿ. ಯಾರನ್ನೂ ಅತಿಯಾಗಿ ನಂಬದಿರಿ. ನಾಗಾರಾಧನೆ ಮಾಡಿ.

ಖರ್ಚು ವೆಚ್ಚ ಹೆಚ್ಚಲಿದೆ. ಕೌಟುಂಬಿಕ ನೆಮ್ಮದಿ ಇರಲಿದೆ. ನಾರಾಯಣನ ನೆನೆಯಿರಿ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com