ವರದಿ : ದಿನೇಶ್ ರಾಯಪ್ಪನಮಠ
ನವದೆಹಲಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದ ಮೂಲಭೂತ ಸೌಕರ್ಯಗಳೊಂದಿಗೆ ಸಮಗ್ರ ಅಭಿವೃದ್ಧಿಗೆ ಹಾಗೂ ಮಂಗಳ ಎಕ್ಸ್ಪ್ರೆಸ್ ಸೇರಿದಂತೆ ಹೆಚ್ಚಿನ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಕ್ರಮವಹಿಸಬೇಕಾಗಿ ಬಿ. ವೈ.ರಾಘವೇಂದ್ರ ಅವರು ಮನವಿ ಸಲ್ಲಿಸಿದರು.
Advertisement. Scroll to continue reading.