ದಿನಾಂಕ : ೩-೨-೨೨, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಶತಭಿಷ
ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಕೆಲಸದ ವಿಚಾರದಲ್ಲಿ ತಾಳ್ಮೆ ಅಗತ್ಯ. ರಾಮನ ನೆನೆಯಿರಿ.
ಬಹುಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ. ಸಂತೋಷದ ದಿನ. ನಾಗಾರಾಧನೆ ಮಾಡಿ.
Advertisement. Scroll to continue reading.
ಹಣಕಾಸು ಸ್ಥಿತಿ ಉತ್ತಮ. ಆತ್ಮವಿಶ್ವಾಸದಿಂದ ಕಾರ್ಯ ಪ್ರವೃತ್ತರಾಗುವಿರಿ. ಶಿವನ ಆರಾಧಿಸಿ.
ಕೌಟುಂಬಿಕ ನೆಮ್ಮದಿ. ಕುಟುಂಬದೊಂದಿಗೆ ಸಮಯ ಕಳೆಯುವಿರಿ. ದೇವಿಯ ನೆನೆಯಿರಿ.
ಕೆಲಸದತ್ತ ಗಮನ ಅಗತ್ಯ. ಉದಾಸೀನತೆ ಬೇಡ. ವಿಷ್ಣುವನ್ನು ನೆನೆಯಿರಿ.
ಮನೆಯ ವಾತಾವರಣ ಹದಗೆಡಲಿದೆ. ಈ ಸಮಯದಲ್ಲಿ ನೀವು ತಾಳ್ಮೆಯಿಂದ ನಿಭಾಯಿಸಬೇಕು. ರಾಮನ ನೆನೆಯಿರಿ.
Advertisement. Scroll to continue reading.
ಇಂದು ನೀವು ತಾಳ್ಮೆಯಿಂದ ಇರುವುದು ಅತೀ ಅಗತ್ಯ. ಅನಾವಶ್ಯಕ ವಿಚಾರಗಳಿಂದ ದೂರವಿರಿ. ಮಂಜುನಾಥನ ನೆನೆಯಿರಿ.
ಯಾವುದೇ ನಿರ್ಧಾರ ಕೈಗೊಳ್ಳುವ ವೇಳೆ ಎಚ್ಚರ ವಹಿಸಿ. ಆರ್ಥಿಕ ನಷ್ಟ ಸಾಧ್ಯತೆ. ಶಿವನ ಆರಾಧಿಸಿ.
ಆರ್ಥಿಕ ಸ್ಥಿತಿ ಸುಧಾರಿಸಲಿದೆ. ವ್ಯಾಪಾರಿಗಳಿಗೆ ಲಾಭ. ಯಶಸ್ಸು. ಶನೈಶ್ಚರನ ನೆನೆಯಿರಿ.
ಕೆಲಸದೊತ್ತಡ. ಹಣಕಾಸು ವಿಚಾರದಲ್ಲಿ ಎಚ್ಚರ ಅಗತ್ಯ. ನಷ್ಟ ಸಾಧ್ಯತೆ. ಗಣಪನ ನೆನೆಯಿರಿ.
Advertisement. Scroll to continue reading.
ಹಣಕಾಸು ಸ್ಥಿತಿ ಉತ್ತಮ. ಅಧಿಕ ಖರ್ಚು. ಸಂಗಾತಿಯ ಸಹಕಾರ ಸಿಗಲಿದೆ. ರಾಯರ ಆರಾಧಿಸಿ.
ಆದಾಯದಲ್ಲಿ ಹೆಚ್ಚಳ. ಸಂತೋಷದ ದಿನ. ಗುರುವ ನೆನೆಯಿರಿ.
Advertisement. Scroll to continue reading.