ದಿನಾಂಕ : ೧-೩-೨೨, ವಾರ: ಮಂಗಳವಾರ, ನಕ್ಷತ್ರ : ಧನಿಷ್ಠ, ತಿಥಿ : ಚತುರ್ದಶಿ
ವಹಿಸಿಕೊಂಡ ಜವಾಬ್ದಾರಿಗಳನ್ನು ಚೆನ್ನಾಗಿ ನಿಭಾಯಿಸಿ. ಅಧಿಕ ಖರ್ಚು ಬೇಡ. ರಾಮನ ನೆನೆಯಿರಿ.
ನಿಮ್ಮ ಪಾಲಿಗೆ ಶುಭದಿನ. ಕೆಲಸದಲ್ಲಿ ಯಶಸ್ಸು. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಶಿವನ ಆರಾಧಿಸಿ.
Advertisement. Scroll to continue reading.
ಕೆಲಸದೊತ್ತಡ ಕಡಿಮೆ ಮಾಡಿಕೊಳ್ಳಿ. ಆರೋಗ್ಯದ ಕಾಳಜಿ ವಹಿಸಿ. ನಾಗಾರಾಧನೆ ಮಾಡಿ.
ಕೆಲಸದ ವಿಚಾರದಲ್ಲಿ ಅಸಡ್ಡೆ ಬೇಡ. ಆರ್ಥಿಕವಾಗಿ ಯಾವುದೇ ತೊಂದರೆ ಇರದು. ದೇವಿಯ ನೆನೆಯಿರಿ.
ಕೆಲಸದ ವಿಚಾರದಲ್ಲಿ ನಿಮ್ಮ ಶ್ರದ್ಧೆ ಯಶಸ್ಸು ನೀಡಲಿದೆ. ಮನೆಯಲ್ಲಿ ಪರಿಸ್ಥಿತಿ ಹದಗೆಡಲಿದೆ. ವಿಷ್ಣುವನ್ನು ನೆನೆಯಿರಿ.
ಕೌಟುಂಬಿಕ ನೆಮ್ಮದಿ ಇರಲಿದೆ. ಅನಾವಶ್ಯಕ ವಿಚಾರಗಳತ್ತ ಗಮನ ಬೇಡ. ರಾಮನ ನೆನೆಯಿರಿ.
Advertisement. Scroll to continue reading.
ಅನಗತ್ಯ ಚಿಂತೆ ಬೇಡ. ಮಾತಿನಲ್ಲಿ ಹಿಡಿತ ಇಟ್ಟುಕೊಳ್ಳಿ. ಮಂಜುನಾಥನ ನೆನೆಯಿರಿ.
ಹಣಕಾಸು ತೊಂದರೆ ಅನುಭವಿಸಬೇಕಾದೀತು. ಕೆಲಸದತ್ತ ಗಮನ ಅಗತ್ಯ. ಶಿವನ ಆರಾಧಿಸಿ.
ಕಠಿಣ ಪರಿಶ್ರಮದಿಂದ ಒಳಿತಾಗಲಿದೆ. ಯಶಸ್ಸು ನಿಮ್ಮದಾಗಲಿದೆ. ಶನೈಶ್ಚರನ ನೆನೆಯಿರಿ.
ಅನಾವಶ್ಯಕ ಚಿಂತೆ ಬೇಡ. ಕೆಲಸದ ಹೊರೆ ತಪ್ಪಿಸಿ. ಗಣಪನ ನೆನೆಯಿರಿ.
Advertisement. Scroll to continue reading.
ಕೆಲಸದ ಕಡೆ ಗಮನವಿರಲಿ. ಹಣಕಾಸು ತೊಂದರೆ ಇರದು. ರಾಯರ ಆರಾಧಿಸಿ.
ಮನೆಯ ವಾತಾವರಣ ಉತ್ತಮವಾಗಿರಲಿದೆ. ಮಾನಸಿಕ ನೆಮ್ಮದಿ ಕಾಣುವಿರಿ. ಗುರುವ ನೆನೆಯಿರಿ.
Advertisement. Scroll to continue reading.