ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೬-೩-೨೨, ವಾರ : ಶನಿವಾರ, ತಿಥಿ: ನವಮಿ, ನಕ್ಷತ್ರ: ಪೂರ್ವಾಷಾಢ

ಕೆಲಸದೊತ್ತಡದಿಂದ ವಿಶ್ರಾಂತಿ ಅಗತ್ಯ. ಕುಟುಂಬದವರೊಂದಿಗೆ ಸಮಯ ಕಳೆಯುವಿರಿ. ರಾಮನ ನೆನೆಯಿರಿ.

ಕೌಟುಂಬಿಕ ಹೊರೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಮನೆಯಲ್ಲಿ ಸುಖ- ಶಾಂತಿ ಇರಲಿದೆ. ಆರೋಗ್ಯ ಸುಧಾರಿಸಲಿದೆ. ಶಿವನ ಆರಾಧಿಸಿ.

ಮನೆಯ ವಾತಾವರಣ ಸುಧಾರಿಸಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ. ದೇವಿಯ ನೆನೆಯಿರಿ.

ಅನಗತ್ಯ ವಿಚಾರ ಬೇಡ. ಕೋಪಾ ತಾಪ ನಿಯಂತ್ರಿಸಿಕೊಳ್ಳಿ. ವಿಷ್ಣುವನ್ನು ನೆನೆಯಿರಿ.

ಕೆಲಸದ ವಿಚಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯದತ್ತ ಕಾಳಜಿ ವಹಿಸಿ. ರಾಮನ ನೆನೆಯಿರಿ.

Advertisement. Scroll to continue reading.

ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸುವುದು ಅಗತ್ಯ. ಕೆಲಸದ ವಿಚಾರದಲ್ಲಿ ನಿಮ್ಮ ಪಾಲಿಗೆ ಸುದಿನ. ಮಂಜುನಾಥನ ನೆನೆಯಿರಿ.

ಆಲಸ್ಯ ಸೋಮಾರಿತನ ಬಿಡಿ. ಕೋಪ ನಿಯಂತ್ರಿಸಿಕೊಳ್ಳಿ. ಶಿವನ ಆರಾಧಿಸಿ.

ಕೆಲಸದಲ್ಲಿ ಶ್ರದ್ಧೆ ಇರಲಿ. ಹಣಕಾಸು ಸ್ಥಿತಿ ಉತ್ತಮ. ಶನೈಶ್ಚರನ ನೆನೆಯಿರಿ.

ಅಧಿಕ ಕೆಲಸದೊತ್ತಡ ಇರಲಿದೆ. ಮನೆಯ ವಾತಾವರಣ ಉತ್ತಮವಾಗಿರಿಸಲು ಪ್ರಯತ್ನಿಸಿ. ಗಣಪನ ನೆನೆಯಿರಿ.

Advertisement. Scroll to continue reading.

ಹಣಕಾಸು ಸ್ಥಿತಿ ಸುಧಾರಿಸಲಿದೆ. ಆದಾಯ ಹೆಚ್ಚಳ. ರಾಯರ ಆರಾಧಿಸಿ.

ಕೆಲಸಗಳನ್ನು ಪೂರ್ಣಗೊಳಿಸಿ. ಸಂಗಾತಿಯೊಂದಿಗೆ ಹೊಂದಾಣಿಕೆ ಸಗತ್ಯ. ಗುರುವ ನೆನೆಯಿರಿ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com