ದಿನಾಂಕ : ೧-೪-೨೨, ವಾರ : ಶುಕ್ರವಾರ, ತಿಥಿ : ಅಮಾವಾಸ್ಯೆ, ನಕ್ಷತ್ರ : ಉತ್ತರಭಾದ್ರ
ಸಕಾರಾತ್ಮಕ ಯೋಚನೆಗಳಿಂದ ದಿನ ಆರಂಭವಾಗಲಿದೆ. ಸಂತೋಷದಾಯಕ ದಿನ. ನಾರಾಯಣನ ನೆನೆಯಿರಿ.
ಕೆಲಸದಲ್ಲಿ ಬಡ್ತಿ ಸಾಧ್ಯತೆ. ಅನಾವಶ್ಯಕ ಖರ್ಚು ತಪ್ಪಿಸಿ. ನಾಗಾರಾಧನೆ ಮಾಡಿ.
Advertisement. Scroll to continue reading.
ಶುಭ ಸುದ್ದಿ ಪಡೆಯುವಿರಿ. ಕೌಟುಂಬಿಕ ನೆಮ್ಮದಿ ಅನುಭವಿಸುವಿರಿ. ಗುರುಪೂಜೆ ಮಾಡಿ.
ಉನ್ನತ ಸ್ಥಾನಮಾನ. ವಿದ್ಯಾರ್ಥಿಗಳು ಅಧ್ಯಯನದತ್ತ ಗಮನ ಕೊಡಿ. ಹನುಮನ ನೆನೆಯಿರಿ.
ಅಧಿಕ ಕೆಲಸದೊತ್ತಡ. ಶ್ರಮದ ಅಗತ್ಯ. ನಾಗಾರಾಧನೆ ಮಾಡಿ.
ಬಂಡವಾಳ ಹೂಡುವ ಮುನ್ನ ಎಚ್ಚರ ಅಗತ್ಯ. ಅವಸರದ ನಿರ್ಧಾರ ಬೇಡ. ಗಣೇಶನ ನೆನೆಯಿರಿ.
Advertisement. Scroll to continue reading.
ತಪ್ಪು ಗ್ರಹಿಕೆ ಬೇಡ. ತಾಳ್ಮೆಯಿಂದ ಇದ್ದರೆ ಉತ್ತಮ. ರಾಮನ ನೆನೆಯಿರಿ.
ಮನೆಯ ಸಮಸ್ಯೆ ನಿವಾರಣೆಯಾಗಲಿದೆ. ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ನಾಗಾರಾಧನೆ ಮಾಡಿ.
ಕೆಲಸದ ವಿಚಾರದಲ್ಲಿ ಲಾಭ ಕಾಣುವಿರಿ. ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸಿ. ರಾಯರ ನೆನೆಯಿರಿ.
ಯಾವುದೇ ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರ ವಹಿಸಿ. ನಕಾರಾತ್ಮಕ ಯೋಚನೆಗಳಿಂದ ದೂರವಿರಿ. ಶಿವಾರಾಧನೆ ಮಾಡಿ.
Advertisement. Scroll to continue reading.
ಕೌಟುಂಬಿಕ ನೆಮ್ಮದಿ ಭಂಗ. ಅಧಿಕ ಖರ್ಚು ಬೇಡ. ದುರ್ಗೆಯ ನೆನೆಯಿರಿ.
ಕೆಲಸದ ವಿಚಾರದಲ್ಲಿ ತಾಳ್ಮೆ ಅಗತ್ಯ. ಮನೆಯ ವಾತಾವರಣ ಉತ್ತಮವಾಗಿರಲಿದೆ. ನಾಗಾರಾಧನೆ ಮಾಡಿ.
Advertisement. Scroll to continue reading.