ಬೆಳ್ತಂಗಡಿ : ಸವಣಾಲು ಗ್ರಾಮದ ಶ್ರೀದುರ್ಗಾಕಾಳಿಕಾಂಬ ಕ್ಷೇತ್ರ ಕಾಳಿಬೆಟ್ಟ: ಶ್ರೀಅಶ್ವತ್ಥ ಉಪನಯನ, ವಿವಾಹ ಮಹೋತ್ಸವ
Published
2
ಬೆಳ್ತಂಗಡಿ : ಸವಣಾಲು ಗ್ರಾಮದ ಶ್ರೀದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟದಲ್ಲಿ ಏಪ್ರಿಲ್ 5 ರಿಂದ ಏಪ್ರಿಲ್ 7 ರ ಗುರುವಾರದ ವರೆಗೆ
ಶ್ರೀ ಅಶ್ವತ್ಥ ಉಪನಯನ – ವಿವಾಹ ಮಹೋತ್ಸವ ವು ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.
ಅನ್ನಸಂತರ್ಪಣೆ ಕೂಡ ಜರಗಲಿರುವುದು. ಆ ಪ್ರಯುಕ್ತ ತಾವೆಲ್ಲರೂ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದವನ್ನು ಸ್ವೀಕರಿಸಿ, ಶ್ರೀ ಅಶ್ವತ್ಥ ನಾರಾಯಣ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿವಾಹ – 07/04/2022, ಗುರುವಾರ – ಬೆಳಗ್ಗೆ 10:02ರಿಂದ – ವೃಷಭ ಲಗ್ನ
ಭಕ್ತ ಜನರ ಅವಗಾಹನೆಗೆ, ದಿನಾಂಕ 07/04/2022ಗುರುವಾರ ದಂದು ಬೆಳಗ್ಗೆ 08:00 ಗಂ.ಯಿಂದ ಶ್ರೀ ಅಶ್ವತ್ಥ ಪೂಜೆ (1,000/-) ಯ ಸಂಕಲ್ಪ ii) ಹೆಚ್ಚಿನ ವಿವರಗಳಿಗೆ ಶ್ರೀ ಕ್ಷೇತ್ರದ ಕಛೇರಿಯನ್ನು ಸಂಪರ್ಕಿಸಬಹುದು. iii ) ಶ್ರೀ ಕ್ಷೇತ್ರದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಕೋವಿಡ್-19ರ ಮಾರ್ಗಸೂಚಿಯ ಪ್ರಕಾರ ನಡೆಯಲಿದೆ.
0 ಬ್ರಹ್ಮಾವರ : ರುಡ್ ಸೆಟ್ ಬ್ರಹ್ಮಾವರ ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...