ದಿನಾಂಕ: ೧೨-೪-೨೨, ವಾರ : ಮಂಗಳವಾರ, ನಕ್ಷತ್ರ : ಆಶ್ಲೇಷಾ, ತಿಥಿ: ಏಕಾದಶಿ
ವ್ಯಾಪಾರಿಗಳಿಗೆ ಸಮಸ್ಯೆ ಎದುರಾಗಲಿದೆ. ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಿ. ಹನುಮನ ನೆನೆಯಿರಿ.
ಕೌಟುಂಬಿಕ ನೆಮ್ಮದಿ ಇರಲಿದೆ. ವಾಹನ ಚಾಲನೆ ವೇಳೆ ಎಚ್ಚರ ಅಗತ್ಯ. ದುರ್ಗೆಯ ನೆನೆಯಿರಿ.
Advertisement. Scroll to continue reading.
ಅಧಿಕ ಕೆಲಸದೊತ್ತಡ ಬೇಡ. ಆರೋಗ್ಯದ ಕಾಳಜಿ ವಹಿಸಿ. ವಿಷ್ಣು ಸಹಸ್ರನಾಮ ಪಠಿಸಿ.
ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಲಭಿಸಲಿದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಪರಿಹರಿಸಿಕೊಳ್ಳಿ. ಲಕ್ಷ್ಮಿಯ ಆರಾಧಿಸಿ.
ವ್ಯಾಪಾರಿಗಳಿಗೆ ಲಾಭ. ಅಧಿಕ ಖರ್ಚು ಬೇಡ. ರುದ್ರಾಭಿಷೇಕ ಮಾಡಿ.
ಹಣಕಾಸು ವ್ಯವಹಾರದಲ್ಲಿ ಎಚ್ಚರ ಅಗತ್ಯ. ಕೆಲಸದ ವಿಚಾರದಲ್ಲಿ ಶ್ರಮ ವ್ಯರ್ಥವಾಗದು. ರಾಮ ಜಪ ಮಾಡಿ.
Advertisement. Scroll to continue reading.
ಅಧಿಕ ಕೆಲಸದೊತ್ತಡ ಇರಲಿದೆ. ಆಯಾಸ. ಹನುಮನ ನೆನೆಯಿರಿ.
ಅಧಿಕ ಖರ್ಚು ತಲೆದೋರಲಿದೆ. ಕೌಟುಂಬಿಕ ನೆಮ್ಮದಿ ಭಂಗ. ನಾಗಾರಾಧನೆ ಮಾಡಿ.
ಕೆಲಸದೊತ್ತಡ. ತಾಳ್ಮೆ ಇರಲಿ. ನಾಲಿಗೆ ಹಿಡಿತವಿರಲಿ. ಹನುಮನ ನೆನೆಯಿರಿ.
ಕೆಲಸದ ವಿಚಾರದಲ್ಲಿ ಶ್ರದ್ಧೆ ಇರಲಿ. ಮುಂದಿನ ದಿನಗಳಲ್ಲಿ ದೊಡ್ಡ ಲಾಭ ಬರಲಿದೆ. ಶನಿದೇವನ ನೆನೆಯಿರಿ.
Advertisement. Scroll to continue reading.
ಕೆಲಸದ ವಿಚಾರದ ಅಡೆತಡೆ ನಿವಾರಣೆಯಾಗಲಿದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ದೂರವಾಗಲಿದೆ. ನಾಗಾರಾಧನೆ ಮಾಡಿ.
ಹಣಕಾಸು ಸ್ಥಿತಿ ಸುಧಾರಿಸಲಿದೆ. ಕೌಟುಂಬಿಕ ನೆಮ್ಮದಿ. ನಾರಾಯಣನ ನೆನೆಯಿರಿ.
Advertisement. Scroll to continue reading.