ನವದೆಹಲಿ : ಶೃಂಗಾರ್ ಗೌರಿ – ಜ್ಞಾನವಾಪಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 26 ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಮಂಗಳವಾರ ನಿಗದಿಪಡಿಸಿದೆ.
ಆಯೋಗದ ಸಮೀಕ್ಷಾ ವರದಿಗೆ ಆಕ್ಷೇಪಣೆ ಸಲ್ಲಿಸಲು ಎರಡೂ ಕಡೆಯವರಿಗೆ ನ್ಯಾಯಾಲಯ ಅವಕಾಶ ನೀಡಿದೆ.
ಶೃಂಗಾರ್ ಗೌರಿ – ಜ್ಞಾನವಾಪಿ ಮಸೀದಿ ಪ್ರಕರಣದ ವಾದ-ವಿವಾದಗಳ ವಿಚಾರಣೆಯನ್ನು ನೆನ್ನೆಯಷ್ಟೇ ಪೂರ್ಣಗೊಳಿಸಿದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು.
Advertisement. Scroll to continue reading.