ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದ್ರಾಡಿ; ಶ್ರೀ ರಾಮ ಚಾರಿಟೇಬಲ್ ಟ್ರಸ್ಟ್ ಮುದ್ರಾಡಿ ವತಿಯಿಂದ ನೋಟ್ ಬುಕ್ ವಿತರಣೆ
Published
0
ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಶ್ರೀರಾಮ ಚಾರಿಟೇಬಲ್ ಟ್ರಸ್ಟ್ ಮುದ್ರಾಡಿ ವತಿಯಿಂದ ದಿ. ಮಾಧವ ಮುದ್ರಾಡಿ ಸ್ಮರಣಾರ್ಥ ಮತ್ತು ಪ್ರೇಮಾ ಶುಭದರ ಶೆಟ್ಟಿ ಮುದ್ರಾಡಿ ನೀಡಿದ ಕೊಟ್ಟ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಶಾಲೆಯಲ್ಲಿ ಜರುಗಿತು.
ಎಸ್.ಡಿ.ಎಂ.ಸಿ ಅಧ್ಯಕ್ಷ ಶುಭದರ ಶೆಟ್ಟಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯ, ದಾನಿ ಗಣಪತಿ ಮುದ್ರಾಡಿ, ಸನತ್ ಕುಮಾರ್, ಶಾಂತಾ, ಪ್ರಮೀಳಾ, ಸಂತೋಷ ಪೂಜಾರಿ, ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.
Advertisement. Scroll to continue reading.
ಮುಖ್ಯ ಶಿಕ್ಷಕಿ ವಿಜಯಾ ಶೆಣೈ ಸ್ವಾಗತಿಸಿದರು. ಶ್ರೀನಿವಾಸ ಭಂಡಾರಿ ನಿರೂಪಿಸಿ, ವಂದಿಸಿದರು.