ದಿನಾಂಕ : ೧೫-೦೮-೨೨, ವಾರ : ಸೋಮವಾರ, ತಿಥಿ: ಚೌತಿ, ನಕ್ಷತ್ರ: ಉತ್ತರಭಾದ್ರ
ಕೆಲಸ ಕಾರ್ಯದಲ್ಲಿ ಯಶಸ್ಸು. ಬುದ್ದಿವಂತಿಕೆಯಿಂದ ಮುಂದುವರೆಯಿರಿ. ರಾಮನ ನೆನೆಯಿರಿ.
ಸೋಲಿಗೆ ಅಂಜದಿರಿ. ಮುಂದೆ ಸಾಗುತ್ತಿದ್ದರೆ ಉತ್ತಮ. ನಾಗಾರಾಧನೆ ಮಾಡಿ.
Advertisement. Scroll to continue reading.
ಕೆಲಸದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಅನಾವಶ್ಯಕ ಖರ್ಚು ಬೇಡ. ಶಿವನ ಆರಾಧಿಸಿ.
ಕಠಿಣ ಪರಿಶ್ರಮದ ಫಲ ಪಡೆಯುವಿರಿ. ಸಂಗಾತಿಯೊಂದಿಗೆ ಜಗಳ. ದೇವಿಯ ನೆನೆಯಿರಿ.
ಹಣಕಾಸು ವಿಚಾರದಲ್ಲಿ ಎಚ್ಚರ ಅಗತ್ಯ. ಇಲ್ಲವಾದಲ್ಲಿ ನಷ್ಟ ಸಾಧ್ಯತೆ. ವಿದ್ಯಾರ್ಥಿಗಳಿಗೆ ಶುಭದಿನ. ವಿಷ್ಣುವನ್ನು ನೆನೆಯಿರಿ.
ಇತರರ ಕೆಲಸದಲ್ಲಿ ಹಸ್ತಕ್ಷೇಪ ಬೇಡ. ನಿಮ್ಮ ಪ್ರೀತಿ ಪಾತ್ರರಿಗೆ ಸಮಯ ನೀಡಿ. ಕಾಳಜಿ ಇರಲಿ. ರಾಮನ ನೆನೆಯಿರಿ.
Advertisement. Scroll to continue reading.
ಕೆಲಸದ ವಿಚಾರದಲ್ಲಿ ಬದಲಾವಣೆ ಅಗತ್ಯ. ಕೋಪ ನಿಯಂತ್ರಿಸಿಕೊಳ್ಳಿ. ಮಂಜುನಾಥನ ನೆನೆಯಿರಿ.
ಕಚೇರಿಯ ನಿಯಮಗಳನ್ನು ಸರಿಯಾಗಿ ಪಾಲಿಸಿ. ಕೌಟುಂಬಿಕ ನೆಮ್ಮದಿ ಇರಲಿದೆ. ಶಿವನ ಆರಾಧಿಸಿ.
ಇಂದು ಹಣಕಾಸು ವ್ಯವಹಾರ ಬೇಡ. ಆರೋಗ್ಯದ ಕಾಳಜಿ ಅತೀ ಅಗತ್ಯ. ಶನೈಶ್ಚರನ ನೆನೆಯಿರಿ.
ಕಚೇರಿಯಲ್ಲಿ ತಾಳ್ಮೆಯಿಂದ ಇರುವುದು ಉತ್ತಮ. ಸಂಗಾತಿಯೊಂದಿಗೆ ಸಾಮರಸ್ಯ ಹದಗೆಡುವ ಸಾಧ್ಯತೆ. ಗಣಪನ ನೆನೆಯಿರಿ.
Advertisement. Scroll to continue reading.
ಅಧಿಕ ಖರ್ಚು ತಪ್ಪಿಸಿ. ಯಾರಿಗೂ ಸಾಲ ನೀಡುವುದು ಬೇಡ. ರಾಯರ ಆರಾಧಿಸಿ.
ಕುಟುಂಬದಲ್ಲಿ ಸಂಭ್ರಮದ ವಾತಾವರಣ. ಸಂತಸದ ದಿನ. ಗುರುವ ನೆನೆಯಿರಿ.
Advertisement. Scroll to continue reading.