ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ :೨೧-೧೦-೨೩, ವಾರ : ಶನಿವಾರ, ತಿಥಿ: ಸಪ್ತಮಿ, ನಕ್ಷತ್ರ: ಪೂರ್ವಾಷಾಢ

ಕೆಲಸದೊತ್ತಡ ಇರಲಿದೆ. ವಿಶ್ರಾಂತಿ ಅಗತ್ಯ. ಕುಟುಂಬದವರೊಂದಿಗೆ ಸಮಯ ಕಳೆಯುವಿರಿ. ರಾಮನ ನೆನೆಯಿರಿ.

ಕೌಟುಂಬಿಕ ಹೊರೆ ಹೆಚ್ಚಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಸಂತಸದ ದಿನ. ನಾಗಾರಾಧನೆ ಮಾಡಿ.

Advertisement. Scroll to continue reading.

ಮನೆಯಲ್ಲಿ ಸುಖ- ಶಾಂತಿ ಇರಲಿದೆ. ಆರೋಗ್ಯ ಸುಧಾರಿಸಲಿದೆ. ಅನಾವಶ್ಯಕ ಚಿಂತೆ ಬೇಡ. ಶಿವನ ಆರಾಧಿಸಿ.

ಮನೆಯ ವಾತಾವರಣ ಸುಧಾರಿಸಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ. ನೆಮ್ಮದಿ ಇರಲಿದೆ. ದೇವಿಯ ನೆನೆಯಿರಿ.

ಅನಗತ್ಯ ವಿಚಾರ ಬೇಡ. ಕೋಪಾ ತಾಪ ನಿಯಂತ್ರಿಸಿಕೊಳ್ಳಿ. ತಾಳ್ಮೆಯಂದ ಇದ್ದಷ್ಟು ಉತ್ತಮ. ವಿಷ್ಣುವನ್ನು ನೆನೆಯಿರಿ.

ಕೆಲಸದ ವಿಚಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯದತ್ತ ಕಾಳಜಿ ವಹಿಸಿ. ನಿರ್ಲಕ್ಷ್ಯ ಬೇಡ. ರಾಮನ ನೆನೆಯಿರಿ.

Advertisement. Scroll to continue reading.

ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸುವುದು ಅಗತ್ಯ. ಕೆಲಸದ ವಿಚಾರದಲ್ಲಿ ನಿಮ್ಮ ಪಾಲಿಗೆ ಸುದಿನ. ಕೋಪ ನಿಯಂತ್ರಿಸಿಕೊಳ್ಳಿ. ಮಂಜುನಾಥನ ನೆನೆಯಿರಿ.

ಆಲಸ್ಯ ಸೋಮಾರಿತನ ಬಿಡಿ. ಕೋಪ ನಿಯಂತ್ರಿಸಿಕೊಳ್ಳಿ. ಯಶಸ್ಸಿಗೆ ಶ್ರಮದ ಅಗತ್ಯವಿದೆ. ಶಿವನ ಆರಾಧಿಸಿ.

ಕೆಲಸದಲ್ಲಿ ಶ್ರದ್ಧೆ ಇರಲಿ. ಹಣಕಾಸು ಸ್ಥಿತಿ ಉತ್ತಮ. ಕುಟುಂಬದಲ್ಲಿ ನೆಮ್ಮದಿ ಕಾಣುವಿರಿ. ಶನೈಶ್ಚರನ ನೆನೆಯಿರಿ.

ಅಧಿಕ ಕೆಲಸದೊತ್ತಡ ಇರಲಿದೆ. ಮನೆಯ ವಾತಾವರಣ ಉತ್ತಮವಾಗಿರಿಸಲು ಪ್ರಯತ್ನಿಸಿ. ಧಾರ್ಮಿಕ ಆಸಕ್ತಿ ಹೆಚ್ಚಲಿದೆ. ಗಣಪನ ನೆನೆಯಿರಿ.

Advertisement. Scroll to continue reading.

ಹಣಕಾಸು ಸ್ಥಿತಿ ಸುಧಾರಿಸಲಿದೆ. ಆದಾಯ ಹೆಚ್ಚಳ. ದೂರ ಪ್ರಯಾಣ ಸಾಧ್ಯತೆ. ರಾಯರ ಆರಾಧಿಸಿ.

ಕೆಲಸಗಳನ್ನು ಪೂರ್ಣಗೊಳಿಸಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಅನಾವಶ್ಯಕ ವಾದಗಳಿಂದ ದೂರವಿರಿ. ಗುರುವ ನೆನೆಯಿರಿ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com