ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೫-೧೧-೨೩, ವಾರ : ಮಂಗಳವಾರ, ತಿಥಿ: ನವಮಿ, ನಕ್ಷತ್ರ: ಪುಬ್ಬಾ

ಹೊಸದನ್ನು ಮಾಡುವ ಬಯಕೆ ಇರಲಿದೆ. ನೀವು ಮಕ್ಕಳ ಬಗ್ಗೆ ಒಳ್ಳೆಯ ಸುದ್ದಿ ಪಡೆಯಬಹುದು. ಅವಿವಾಹಿತರ ವಿವಾಹ ನಿಶ್ಚಯವಾಗಬಹುದು. ನಾಗಾರಾಧನೆ ಮಾಡಿ.

ಹೊಸ ಒಪ್ಪಂದ ಮಾಡಿಕೊಳ್ಳಲು ಆತುರಪಡಬೇಡಿ. ನಿಮ್ಮ ಸಂಗಾತಿಯಿಂದ ಉತ್ತಮ ಸಲಹೆಯನ್ನು ಪಡೆಯುತ್ತೀರಿ. ನೀವು ಯಾವುದೇ ಕೆಲಸವನ್ನು ಮಾಡಿದರೂ ಅದನ್ನು ಚೆನ್ನಾಗಿ ಮಾಡುತ್ತೀರಿ. ರಾಮನ ನೆನೆಯಿರಿ.

Advertisement. Scroll to continue reading.

ಇಂದು ಉತ್ಸಾಹ ತುಂಬಿದ ದಿನವಾಗಿರುತ್ತದೆ. ಸ್ನೇಹಿತರು ಮತ್ತು ಒಡಹುಟ್ಟಿದವರೊಂದಿಗಿನ ಸಂಬಂಧಗಳು ಗಟ್ಟಿಯಾಗುತ್ತವೆ. ಹೊಸ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ.ದೇವಿಯ ನೆನೆಯಿರಿ.

ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುವಿರಿ. ವೈವಾಹಿಕ ಸಂಬಂಧಗಳಲ್ಲಿನ ಬಿಕ್ಕಟ್ಟು ದೂರವಾಗುತ್ತದೆ. ಮನೆಯಲ್ಲಿ ಶಿಸ್ತಿನ ವಾತಾವರಣವಿರುತ್ತದೆ. ಶಿವನ ಆರಾಧಿಸಿ.

ಬಹಳ ದಿನಗಳಿಂದ ಸ್ಥಗಿತಗೊಂಡಿದ್ದ ಕೆಲಸಗಳು ಇಂದು ವೇಗ ಪಡೆಯುತ್ತವೆ. ಕಠಿಣ ಪರಿಶ್ರಮದ ಮೂಲಕ ನೀವು ಪರಿಸ್ಥಿತಿಯನ್ನು ನಿಮ್ಮ ಪರವಾಗಿ ತಿರುಗಿಸುತ್ತೀರಿ. ನಿಮ್ಮ ಸಂಗಾತಿಯಿಂದ ನೀವು ಸರಿಯಾದ ಬೆಂಬಲವನ್ನು ಪಡೆಯುತ್ತೀರಿ. ರಾಮನ ನೆನೆಯಿರಿ.

ಇಂದುಉದರ ಸಂಬಂಧಿ ವ್ಯಾಧಿ ಸಾಧ್ಯತೆ. ಸ್ನೇಹಿತರು ಮತ್ತು ಸಹೋದ್ಯೋಗಿಗಳು ನಿಮ್ಮ ಮೇಲೆ ಕೋಪಗೊಳ್ಳಬಹುದು. ಪ್ರೇಮ ಸಂಬಂಧಗಳಲ್ಲಿ ತಪ್ಪು ತಿಳುವಳಿಕೆ ಉಂಟಾಗಬಹುದು. ವಿಷ್ಣುವನ್ನು ನೆನೆಯಿರಿ.

Advertisement. Scroll to continue reading.

ಕುಟುಂಬ ಸದಸ್ಯರ ನಡುವೆ ಉತ್ತಮ ಹೊಂದಾಣಿಕೆ ಇರುತ್ತದೆ. ಮನೆಯಲ್ಲಿ ಗೊಂದಲದ ವಾತಾವರಣವಿರುತ್ತದೆ. ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ. ಶಿವನ ಆರಾಧಿಸಿ.

ನಿಮ್ಮ ಪ್ರತಿಭೆಯನ್ನು ಜನರಿಗೆ ಬಹಿರಂಗಪಡಿಸಲಾಗುತ್ತದೆ. ಕೌಟುಂಬಿಕ ವಾತಾವರಣ ಆಹ್ಲಾದಕರವಾಗಿರುತ್ತದೆ. ರಾಜಕೀಯ ವ್ಯಕ್ತಿಗಳಿಗೆ ಶುಭದಿನ. ಮಂಜುನಾಥನ ನೆನೆಯಿರಿ.

ಮನೆಗೆ ಅತಿಥಿಗಳು ಆಗಮಿಸುವರು. ಮನೆಯಲ್ಲಿ ಶಾಂತಿ ಮತ್ತು ನೆಮ್ಮದಿಯ ವಾತಾವರಣ ಇರುತ್ತದೆ. ಪ್ರೇಮ ಸಂಬಂಧಗಳಲ್ಲಿ ಆಪ್ತತೆ ಹೆಚ್ಚಲಿದೆ. ಗಣಪನ ನೆನೆಯಿರಿ.

ಇಂದು ನೀವು ತಪ್ಪು ಕಾರ್ಯಗಳಿಗೆ ಒಲವು ತೋರಬಹುದು. ನೀವು ಅವಮಾನಕರ ಸನ್ನಿವೇಶಗಳನ್ನು ಎದುರಿಸಬೇಕಾಗಬಹುದು. ನೀವು ಸ್ನೇಹಿತರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕಾಗಬಹುದು. ಶನೈಶ್ಚರನ ನೆನೆಯಿರಿ.

Advertisement. Scroll to continue reading.

ಪತಿ ಪತ್ನಿಯರ ಬಾಂಧವ್ಯ ಹೆಚ್ಚು ಸೌಹಾರ್ದಯುತವಾಗಲಿದೆ. ಹಿರಿಯರಿಂದ ಆಶೀರ್ವಾದ ಪಡೆಯುವಿರಿ. ಉಸಿರಾಟದ ತೊಂದರೆ ಸಮಸ್ಯೆಗಳಿರಬಹುದು. ಗುರುವ ನೆನೆಯಿರಿ.

ವ್ಯವಹಾರದಲ್ಲಿ ಪ್ರಗತಿ ಇರುತ್ತದೆ. ಉತ್ಸಾಹದಿಂದ ಕೆಲಸವನ್ನು ಮಾಡಲು ಆರಂಭಿಸುವಿರಿ. ಆಧ್ಯಾತ್ಮಿಕ ಆಸಕ್ತಿ ಇರಲಿದೆ. ನೀವು ಕೆಲವು ಹಳೆಯ ವಿಷಯಗಳನ್ನು ಬಿಟ್ಟು ಬಿಡಿ. ರಾಯರ ಆರಾಧಿಸಿ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com