ನವದೆಹಲಿ : ನೂತನ ಸಂಸತ್ತು ಭವನದಲ್ಲಿ ಭದ್ರತಾ ಲೋಪ ಕಾಣಿಸಿಕೊಂಡಿದ್ದು ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಅಪರಿಚಿತ ಇಬ್ಬರು ವ್ಯಕ್ತಿ ನುಗ್ಗಿರುವ ಘಟನೆ ನಡೆದಿದೆ. ಅಪರಿಚಿತರ ಪ್ರವೇಶದಿಂದ ಕಲಾಪದಿಂದ ಸಂಸದರು ಓಡಿ ಹೋಗಿದ್ದಾರೆ.
ಅಪರಿಚಿತ ಸಂದರ್ಶಕರೊಬ್ಬರು ಭದ್ರತೆಯನ್ನು ಉಲ್ಲಂಘಿಸಿ ಗ್ಯಾಲರಿಯಿಂದ ಕೊಠಡಿಗೆ ಹಾರಿದ ಕಾರಣ ಲೋಕಸಭೆಯಲ್ಲಿ ಗೊಂದಲ ಉಂಟಾಯಿತು.
Advertisement. Scroll to continue reading.
ಸಂಸತ್ತಿನ ಗುಂಡಿನ ದಾಳಿ ನಡೆದ ದಿನವಾದ ಇವತ್ತೆ ಈ ಅಪಚಿತರ ಅನಿರೀಕ್ಷಿತ ಪ್ರವೇಶ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.
ಭದ್ರತಾ ಪ್ರೋಟೋಕಾಲ್ಗಳನ್ನು ತ್ವರಿತವಾಗಿ ಸಕ್ರಿಯಗೊಳಿಸಿದ್ದರಿಂದ ಹಠಾತ್ ಒಳನುಸುಳುವಿಕೆಯು ಸದನವನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.