ಕರಾವಳಿ

ಉಡುಪಿ : ಯುವ ಪರಿವರ್ತಕರ ಹುದ್ದೆ:  ಅರ್ಜಿ ಆಹ್ವಾನ

1

ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ 21 ರಿಂದ 35 ವರ್ಷದೊಳಗಿನ ಯುವಕ-ಯುವತಿಯರಿಗೆ ಅರ್ಜಿ ಆಹ್ವಾನಿಸಲಾಗಿದೆ.

Advertisement. Scroll to continue reading.

     ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ ಹಾಗೂ ಯುವತಿಯರು ಜನವರಿ 15 ರ ಸಂಜೆ 5 ಗಂಟೆಯ ಒಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

     ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ ದೂ.ಸಂಖ್ಯೆ: 0820-2521324, ಮೊ.ನಂ:9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.                                                         

Advertisement. Scroll to continue reading.
Click to comment

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com