ದಿನಾಂಕ : ೩೧-೦೧-೨೪, ವಾರ : ಬುಧವಾರ, ತಿಥಿ: ಪಂಚಮಿ, ನಕ್ಷತ್ರ: ಹಸ್ತ
ಇಂದು ಪ್ರಯಾಣವು ತುಂಬಾ ನೋವಿನಿಂದ ಕೂಡಿದೆ. ಅಧಿಕಾರಿಗಳ ಬಗ್ಗೆ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳು ಕಾಡಲಿದೆ. ಆರೋಗ್ಯದ ಬಗ್ಗೆ ಗಮನ ಕೊಡಿ. ನೀವು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ದೇವಿಯ ನೆನೆಯಿರಿ.
ಹೊಸ ಕೌಶಲ್ಯಗಳನ್ನು ಕಲಿಯಲು ಪ್ರಯತ್ನಿಸುವಿರಿ. ನೀವು ಇತರರಿಂದ ಗೌರವವನ್ನು ಪಡೆಯುತ್ತೀರಿ. ನಿಮ್ಮ ಸಂಗಾತಿಯಿಂದ ಭಾವನಾತ್ಮಕ ಬೆಂಬಲ ಪಡೆಯುವಿರಿ. ತುಂಬಾ ಸಂತೋಷವಾಗಿರುತ್ತೀರಿ. ನೀವು ಉತ್ಸಾಹದಿಂದ ಕೆಲಸ ಮಾಡುತ್ತೀರಿ. ರಾಮನ ನೆನೆಯಿರಿ.
Advertisement. Scroll to continue reading.
ವ್ಯಾಪಾರದಲ್ಲಿ ಹೊಸ ಪ್ರಯೋಗ ಬೇಡ. ರಹಸ್ಯ ಶತ್ರುಗಳ ಬಗ್ಗೆ ನೀವು ಎಚ್ಚರ ವಹಿಸಿ. ನಿಮ್ಮ ಕೋಪವನ್ನು ನಿಯಂತ್ರಿಸಿ. ಸಂಬಂಧಿಕರ ಮನೆಗೆ ಭೇಟಿ ನೀಡುವಿರಿ. ವಿಷ್ಣುವನ್ನು ನೆನೆಯಿರಿ.
ಹೊಸ ಬಟ್ಟೆ ಮತ್ತು ಆಭರಣಗಳನ್ನು ಖರೀದಿಸಲು ಬಯಸುವಿರಿ. ದಾಂಪತ್ಯದಲ್ಲಿ ಬರುವ ಅಡೆತಡೆಗಳು ದೂರವಾಗುತ್ತವೆ. ಸ್ನೇಹಿತರೊಂದಿಗೆ ತಿರುಗಾಟ. ಉನ್ನತ ಅಧಿಕಾರಿಗಳ ಪ್ರೋತ್ಸಾಹ ಇರಲಿದೆ. ಶಿವನ ಆರಾಧಿಸಿ.
ನಿಮ್ಮ ಆಲೋಚನೆ ತುಂಬಾ ಧನಾತ್ಮಕವಾಗಿರುತ್ತದೆ. ಇಡೀ ದಿನ ತುಂಬಾ ಚೆನ್ನಾಗಿರುತ್ತೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಪ್ರಶಂಸಿಸಲಾಗುತ್ತದೆ. ಪೂರ್ವಿಕರ ಆಸ್ತಿ ಸಿಗಲಿದೆ. ಹೊಸ ಉದ್ಯೋಗ ಸಿಗಲಿದೆ. ರಾಮನ ನೆನೆಯಿರಿ.
ನಿಮ್ಮಲ್ಲಿ ಕೋಪದ ಪ್ರತಿಕ್ರಿಯೆಗಳನ್ನು ಪ್ರಚೋದಿಸುವ ಜನರಿಂದ ದೂರವಿರಿ. ನೀವು ಬಾಕಿ ಪಾವತಿಯನ್ನು ಪಡೆಯಬಹುದು. ವ್ಯಾಪಾರದಲ್ಲಿ ಆದಾಯ ಹೆಚ್ಚಾಗುವ ಸಾಧ್ಯತೆಗಳಿವೆ. ಜನರು ನಿಮ್ಮ ಕಾರ್ಯಶೈಲಿಯನ್ನು ಹೊಗಳುತ್ತಾರೆ. ನಾಗಾರಾಧನೆ ಮಾಡಿ.
Advertisement. Scroll to continue reading.
ಕೆಲವು ರಹಸ್ಯ ವಿಷಯಗಳು ಬಹಿರಂಗವಾಗಿ ಹೊರಬರಬಹುದು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಉದರ ಸಂಬಂಧಿ ವ್ಯಾಧಿ ಸಾಧ್ಯತೆ. ಅನಾವಶ್ಯಕ ಕೋಪ ನಿಯಂತ್ರಿಸಿ. ಶಿವನ ಆರಾಧಿಸಿ.
ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಪಡೆಯುತ್ತೀರಿ. ಕುಟುಂಬ ಸಮೇತ ತಿರುಗಾಡಲು ಹೋಗಬಹುದು. ಪ್ರೇಮ ಅನುಪಯುಕ್ತ ಚಟುವಟಿಕೆಗಳನ್ನು ತಪ್ಪಿಸಬೇಕು. ನೀವು ಐಷಾರಾಮಿಗಳಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ಮಂಜುನಾಥನ ನೆನೆಯಿರಿ.
ಎಲ್ಲಾ ಕೆಲಸಗಳನ್ನು ಯೋಜಿತ ರೀತಿಯಲ್ಲಿ ಮಾಡುವಿರಿ. ನೀವು ಕುಟುಂಬ ಸದಸ್ಯರ ಬೆಂಬಲವನ್ನು ಪಡೆಯಬಹುದು. ಎಲ್ಲರೊಂದಿಗೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಿ. ಜನರಿಂದ ಗೇಲಿಗೊಳಗಾಗುವ ಸಾಧ್ಯತೆ. ಗಣಪನ ನೆನೆಯಿರಿ.
ಮಾನಸಿಕ ಒತ್ತಡ ಇರಲಿದೆ. ಕೆಲಸ ಮಾಡಲು ಬಯಸುವುದಿಲ್ಲ. ಇತರರಿಗೆ ಸಹಾಯ ಮಾಡಲು ಪ್ರಯತ್ನಿಸುವಿರಿ. ಮಕ್ಕಳ ವಿಚಾರದಲ್ಲಿ ಕೋಪ ನಿಯಂತ್ರಿಸಿಕೊಳ್ಳಿ. ಕುಟುಂಬದ ಸದಸ್ಯರು ನಿಮ್ಮೊಂದಿಗೆ ತುಂಬಾ ಸಂತೋಷವಾಗಿರುತ್ತಾರೆ. ಶನೈಶ್ಚರನ ನೆನೆಯಿರಿ.
Advertisement. Scroll to continue reading.
ಆಸ್ತಿ ವಿವಾದದ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಶುಭದಿನ. ನಿಮ್ಮ ಕೆಲಸದ ಸ್ಥಳವನ್ನು ಬದಲಾಯಿಸುವುದು ಬೇಡ. ಆತ್ಮವಿಶ್ವಾಸದ ಕೊರತೆಯಿಂದ ಕೆಲಸ ಹಾಳಾಗಬಹುದು. ಚಿಕ್ಕ ಚಿಕ್ಕ ವಿಷಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಡಿ. ಗುರುವ ನೆನೆಯಿರಿ.
ನಿಮ್ಮ ಸಂಗಾತಿಯು ನಿಮ್ಮ ಜೀವನದ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಾರೆ. ತಂದೆಯ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ಇರಲಿ. ಸಮಾಜದಲ್ಲಿ ನಿಮ್ಮ ಪ್ರಾಬಲ್ಯ ಹೆಚ್ಚಾಗುತ್ತದೆ. ನೀವು ಹೊಸ ರೀತಿಯ ಸಂಶೋಧನೆಯಲ್ಲಿ ಆಸಕ್ತಿ ಹೊಂದಿರುತ್ತೀರಿ. ರಾಯರ ಆರಾಧಿಸಿ.
Advertisement. Scroll to continue reading.