ಭಾರತ ಶ್ರೀಲಂಕಾ ನಡುವೆ ಇಂದು ನಡೆಯಬೇಕಿದ್ದ 2ನೇ ದಿನದ ಟಿ20 ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ.
ಆಲ್ ರೌಂಡರ್ ಕೃನಾಲ್ ಪಾಂಡ್ಯರನ್ನು ಕೋವಿಡ್-19 ಪರೀಕ್ಷೆಗೊಳಪಡಿಸಿದಾಗ ಕೊರೋನಾ ದೃಢಪಟ್ಟ ಕಾರಣದಿಂದಾಗಿ, ಭಾರತ ಮತ್ತು ಶ್ರೀಲಂಕಾ ನಡುವಿನ ಮಂಗಳವಾರದ ಟಿ20 ಪಂದ್ಯವನ್ನು ಮುಂದೂಡಲಾಗಿದೆ.
Advertisement. Scroll to continue reading.