ತೆಲಂಗಾಣ : ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೌಟಕೂರು ಮಂಡಲದಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಪದ್ಮ , ಅಂಬಾದಾಸ್ , ಮಗು ವಿವೇಕ್ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬಾದಾಸ್ ತಮ್ಮ ಮಗುವನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಕಾರಿನಲ್ಲಿ ಹೋಗುವಾಗ ಈ ಘಟನೆ ಸಂಭವಿಸಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಯ ಆಸ್ಪತ್ರೆ ಗೆ ಕಳುಹಿಸಿದ್ದಾರೆ.
Advertisement. Scroll to continue reading.