ಬೆಂಗಳೂರು : ಆಗಸ್ಟ್ 15 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಹಾಗೂ ಜನವರಿ 26 ರಂದು ಹತಾತ್ಮ ದಿನ ಆಚರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಆಗಸ್ಟ್ 15 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಹಾಗೂ ಹುತಾತ್ಮರಾದ ಜನವರಿ 26 ರಂದು ಸ್ಮರಣಾರ್ಥಕವಾಗಿ ಬೆಂಗಳೂರು ಸೇರಿದಂತೆ ಜಿಲ್ಲಾಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಿದೆ.
Advertisement. Scroll to continue reading.