Connect with us

Hi, what are you looking for?

Diksoochi News

ಕರಾವಳಿ

ಪರ್ಕಳ : ಮಂಗಳ ಕಲಾ ಸಾಹಿತ್ಯ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0

ಪರ್ಕಳ : ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು ಇವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗಣೇಶ್ ಸಣ್ಣಕ್ಕಿಬೆಟ್ಟು, ಅಶೋಕ್ ಸಣ್ಣಕ್ಕಿಬೆಟ್ಟು, ರಾಜೇಶ್ ನಾಯಕ್,ಸುಧಾಕರ ನಾಯಕ್, ಸಂದೀಪ್ ನಾಯ್ಕ್, ಗುರುಪ್ರಸಾದ್, ಕೃಷ್ಣ ನಾಯಕ್, ರವಿರಾಜ್ ಆಚಾರ್ಯ ಉಪಸ್ಥಿತರಿದ್ದರು. ವೇದಿಕೆಯ ಸ್ಥಾಪಕ ಅಧ್ಯಕ್ಷ ಗೋಪಿ ಹೀರೆಬೆಟ್ಟು  ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!