ವರದಿ : ದಿನೇಶ್ ರಾಯಪ್ಪನಮಠ
ಬೈಂದೂರು : ತಾಲೂಕು ಬಂಟರ ಯುವ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಭಾನುವಾರ ಬಂಟರ ಸಮುದಾಯ ಭವನದಲ್ಲಿ ನಡೆಯಿತು.
ಗೌರವಾಧ್ಯಕ್ಷ ಪ್ರಜ್ವಲ್ ಶೆಟ್ಟಿ ಕಾಲ್ತೋಡು, ನೂತನ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಗಂಟಿಹೋಳೆ, ಉಪಾಧ್ಯಕ್ಷ ವಿಜಯ್ ಶೆಟ್ಟಿ ಮೂರೂರು, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ದೀಪಕ್ ಶೆಟ್ಟಿ ಶಿರೂರು, ಪ್ರತಾಪ್ ಶೆಟ್ಟಿ ಹಳಗೇರಿ, ಖಜಾಂಚಿ ರವೀಂದ್ರ ಶೆಟ್ಟಿ ಉಪ್ಪುಂದ, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಷ್ ಶೆಟ್ಟಿ ಕುದ್ರುಕೊಡು, ಪ್ರದೀಪ್ ಶೆಟ್ಟಿ ಸೂರ್ಕುಂದ, ಕ್ರೀಡಾ ಕಾರ್ಯದರ್ಶಿ ಕೀರ್ತಿರಾಜ್ ಶೆಟ್ಟಿ ಉಳ್ಳೂರು ಆಯ್ಕೆಯಾಗಿದ್ದಾರೆ.
Advertisement. Scroll to continue reading.

ತಾಲೂಕಿನ ವಿವಿಧ ಪದಾಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದು ಅಧ್ಯಕ್ಷ ವಿಶ್ವನಾಥ ಶೆಟ್ಟಿ ಗಂಟಿಹೋಳೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ತಿಳಿಸಿದ್ದಾರೆ.
In this article:Bhuntara sangha byndoor, Diksoochi news, diksoochi Tv, diksoochi udupi

Click to comment