Connect with us

Hi, what are you looking for?

Diksoochi News

ಕರಾವಳಿ

ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್ ಎಂ. ಅಧಿಕಾರ ಸ್ವೀಕಾರ

0

ಉಡುಪಿ,: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್ ಎಂ.ಭಾ.ಆ.ಸೇ. ಅವರು ಇಂದು ಅಧಿಕಾರ ಸ್ವೀಕರಿಸಿದರು. ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ.ಟೆಕ್. ಪದವಿ ಪಡೆದಿರುವ ಇವರು, 2011ರಲ್ಲಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗಿದ್ದಾರೆ. 2018 ರಿಂದ 2020ರ ವರೆಗೆ 2 ವರ್ಷ 1 ತಿಂಗಳು ಯಾದಗಿರಿ ಜಿಲ್ಲಾಧಿಕಾರಿಯಾಗಿ ಹಾಗೂ 2020 ರಿಂದ 2021ರ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಂ.ಡಿ ಯಾಗಿ ಕಾರ್ಯನಿರ್ವಹಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!