ಕುಂದಾಪುರ : ಕುಂದಾಪುರ ದ ಖ್ಯಾತ ಪಿಬ್ಲ್ಯೂಡಿ ಕಂಟ್ರಾಕ್ರ್ಟರ್,ಮಾಜಿ ತಾಲೂಕು ಪಂಚಾಯತ್ ಸದಸ್ಯ, ಕಾಂಗ್ರೆಸ್ ಧುರೀಣರ ಅಂಪಾರು ಅಶೋಕ್ ಕುಮಾರ್ ಶೆಟ್ಟಿ(51) ಅವರು ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಅವರ ಮೂಲ ಮನೆಯಾದ ಅಂಪಾರಿನಲ್ಲಿ ಮಂಗಳವಾರ (07 09.21)ರಂದು ಜರಗಲಿದೆಯೆಂದು ಕುಟುಂಬ ಮೂಲಗಳು ತಿಳಿಸಿವೆ.
ವರದಿ : ದಿನೇಶ್ ರಾಯಪ್ಪನಮಠ
Advertisement. Scroll to continue reading.