Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಕಿಡ್ನಿ, ಹೃದಯ ವೈಫಲ್ಯದಿಂದ ಬಳಲುತ್ತಿರೋ ಮಹಿಳೆಗೆ ಬೇಕಿದೆ ನಿಮ್ಮ ಸಹಾಯಹಸ್ತ

0

ಕುಂದಾಪುರ : ನಾವುಂದ, ಗರಡಿಬೆಟ್ಟಿನ ಬಚ್ಚಾ ಪೂಜಾರಿ ಎಂಬವರ ಮಗಳಾ ಯಶೋಧ ಪೂಜಾರಿ ಎಂಬವರು ಕಿಡ್ನಿ ಹಾಗೂ ಹೃದಯ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಏಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ಮಗುವಿನ ತಾಯಿಯಾಗಿರುವ ಯಶೋಧ ಕಡು ಬಡತನದಿಂದ ಜೀವನ ಸಾಗಿಸುತ್ತಿದ್ದು, ಈಗಾಗಲೇ ಲಕ್ಷಾಂತರ ರೂ. ಖರ್ಚು ಮಾಡಿದ್ದಾರೆ. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ 2 ಲಕ್ಷ ರೂ. ಅಗತ್ಯವಿದ್ದು, ನಿಮ್ಮ ಸಹಾಯಹಸ್ತದ ನಿರೀಕ್ಷೆಯಲ್ಲಿದ್ದಾರೆ.

ಈ ಕೆಳಕಂಡ ಬ್ಯಾಂಕ್ ಖಾತೆಗೆ ನೀವು ಧನಸಹಾಯ ಮಾಡಬಹುದಾಗಿದೆ :

ವರದಿ : ದಿನೇಶ್ ರಾಯಪ್ಪನಮಠ

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!