Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಹಸಿವಿನಿಂದ ಮಗು ಸಾವು

0

ಬೆಂಗಳೂರು : ಒಂದೇ ಮನೆಯಲ್ಲಿ ಐವರು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ತಿಗರಪಾಳ್ಯದ ಮನೆಯಲ್ಲಿ ನಡೆದಿದೆ. ಶಾಸಕ ಪತ್ರಿಕೆಯ ಸಂಪಾದಕ ಶಂಕರ್ ಎಂಬವರ ಕುಟುಂಬ ಎಂದು ತಿಳಿದು ಬಂದಿದೆ. 5 ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ಭಾರತಿ(50), ಸಿಂಚನಾ, ಸಿಂಧು ರಾಣಿ(30,), ಮಧು ಸಾಗರ್(27) ಆತ್ಮಹತ್ಯೆಗೆ ಶರಣಾದವರು. ಇನ್ನು 9 ತಿಂಗಳ ಮಗು ಹಸಿವಿನಿಂದ ಸತ್ತಿತ್ತು, 3 ವರ್ಷದ ಮಗು ನೀರು ಕುಡಿದುಕೊಂಡು ಬದುಕಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯ ಸಿಬ್ಬಂದಿ ಭೇಟಿ, ನೀಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!