ರಾಜಸ್ಥಾನ: ಭೀಕರ ಅಪಘಾತ ಸಂಭವಿಸಿ ಟ್ರಕ್-ಬಸ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ಶ್ರೀಗಂಗಾನಗರ ಜಿಲ್ಲೆಯ ಅನೂಪ್ ಗಢ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಭಾನುವಾರ ರಾತ್ರಿ ಘಟನೆ ನಡೆದಿದ್ದು, ನಾಲ್ವರು ಸಜೀವ ದಹನವಾಗಿದ್ದರೆ, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.