Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಹೈಕೋರ್ಟ್ ತೀರ್ಪು; ವಿಹಿಂಪ-ಬಜರಂಗದಳದಿಂದ ಸಂಭ್ರಮಾಚರಣೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ವಿಶ್ವಹಿಂದೂ ಪರಿಷತ್-ಬಜರಂಗದಳ ಕುಂದಾಪುರ ಪ್ರಖಂಡ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಹೈ ಕೋರ್ಟ್ ತೀರ್ಪು ಕೊಟ್ಟ ಹಿನ್ನೆಲೆಯಲ್ಲಿ ಕುಂದಾಪುರದ ಬಜರಂಗದಳದ ಕಾರ್ಯಕರ್ತರು ಶಾಸ್ತ್ರಿ ಸರ್ಕಲ್ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭ ಬಜರಂಗದಳದ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ, ವಿಶ್ವ ಹಿಂದೂ ಪರಿಷತ್ ಸಂಪರ್ಕ ಪ್ರಮುಖ್ ಸಂಚಾಲಕ ಗಿರೀಶ್ ಕುಂದಾಪುರ, ಬಜರಂಗದಳ ಕುಂದಾಪುರ ತಾಲೂಕು ಸಂಚಾಲಕ ಸುಧೀರ್, ಕುಂದಾಪುರ ಪುರಸಭಾ ಸದಸ್ಯ ಸಂತೋಷ್ ಮೊದಲಾದವರು ಭಾಗವಹಿಸಿದ್ದರು

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!