Connect with us

Hi, what are you looking for?

Diksoochi News

ರಾಜ್ಯ

ನಾಡ ಹಬ್ಬ ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಯ್ಕೆ

0

ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದ್ದು, ಈ ಬಾರಿ ಮಾಜಿ ಸಿಎಂ ಎಸ್‍.ಎಂ ಕೃಷ್ಣ ಅವರು ಉದ್ಘಾಟಿಸಲಿದ್ದಾರೆ.

ಇಂದು (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು.

ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದು, ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತ ಇಂದಿನ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!