ಲಖನೌ : ದುರ್ಗಾ ಮೂರ್ತಿ ನಿಮಜ್ಜನ ವೇಳೆ ಪಾರ್ವತಿ ನದಿಯಲ್ಲಿ ಮುಳುಗಿ ಐವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಧೋಲ್ ಪುರದಲ್ಲಿ ನಡೆದಿದೆ.
ದುರ್ಗಾ ಮೂರ್ತಿಯನ್ನು ನಿಮ್ಮಜನ ಮಾಡಲು ಹೋದ ವೇಳೆ ಪಾರ್ವತಿ ನದಿಯಲ್ಲಿ ಮುಳುಗಿ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಭಾವನಪುರ ಗ್ರಾಮದ ಐದು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪೊಲೀಸರು ಕಾರ್ಯಾಚರಣೆ ನಡೆಸಿ ಐವರ ಶವಗಳನ್ನು ನದಿಯಿಂದ ಹೊರೆತೆಗೆಯಲಾಗಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.