Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ರಾಜ್ಯ ಸರ್ಕಾರದಿಂದ ಪಂಚಾಯತ್ ರಾಜ್ ವಿಕೇಂದ್ರಿಕರಣ ವ್ಯವಸ್ಥೆಗೆ ತೊಂದರೆ : ನೀರೆ ಕೃಷ್ಣ ಶೆಟ್ಟಿ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಕಳೆದ 6ತಿಂಗಳಿನಿಂದ ರಾಜ್ಯ ಸರ್ಕಾರ ಬೇರೆ ಬೇರೆ ಕಾರಣ ಕೊಡುತ್ತಾ ಚುನಾವಣಾ ಆಯೋಗದ ವ್ಯವಸ್ಥೆಯನ್ನು ಕಡೆಗಣಿಸಿ. ಚುನಾವಣೆಗೆ ಹೆದರಿ ಮುಂದೂಡುತ್ತಿದೆ.ಇದು ರಾಜ್ಯ ಸರಕಾರದ ಸರ್ವಾಧಿಕಾರದ ಧೋರಣೆ ಎಂದು ಹೇಳಬೇಕಾಗುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅವರು ಹೆಬ್ರಿಯಲ್ಲಿ ಹೇಳಿದ್ದಾರೆ.
ಕ್ಷೇತ್ರ ವಿಂಗಡಣೆ ಮೀಸಲಾತಿ ಪರಿಷ್ಕರಣೆ ಇದು ಬಿಜೆಪಿ ಪಕ್ಷದ ರಾಜಕೀಯ ತಂತ್ರವಾಗಿದೆ. ಸರಕಾರ ತಕ್ಷಣ ಜಿಲ್ಲಾ ಪಂಚಾಯತ್ ತಾಲ್ಲೂಕು ಚುನಾವಣೆ ಘೋಷಣೆ ಮಾಡಬೇಕೆಂದು ಮತ್ತು
ಕಳೆದ ಮೂರೂವರೆ ವರ್ಷಗಳಿಂದ ಗ್ರಾಮ ಪಂಚಾಯತ್ ಗಳಿಗೆ ರಾಜ್ಯ ಸರ್ಕಾರದಿಂದ ಯಾವುದೇ ವಸತಿ ಮಂಜೂರುಗೊಳಿಸಿಲ್ಲ. ಯಾವುದೇ ಆಶ್ರಯ ನಿವೇಶನ ಮಂಜೂರುಗೊಳಿಸಲಿಲ್ಲ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ನೀರೆ ಕೃಷ್ಣ ಶೆಟ್ಟಿ ಒತ್ತಾಯಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

error: Content is protected !!