ಪ್ರಧಾನಿ ಮೋದಿ ಟ್ವೀಟ್ ಮೂಲಕ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ವಿಧಿಯ ಕ್ರೂರ ತಿರುವು ಪುನೀತ್ ರಾಜ್ ಕುಮಾರ್ ಎಂಬ ಸಮೃದ್ಧ ಮತ್ತು ಪ್ರತಿಭಾನ್ವಿತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ. ಇದು ಸಾಯುವ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಕೆಲಸ ಮತ್ತು ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.