೦೫-೧೧-೨೧, ಶುಕ್ರವಾರ, ಬಲಿ ಪಾಡ್ಯಮಿ, ಗೋಪೂಜೆ
ಹಣಕಾಸಿನ ವಿಚಾರದಲ್ಲಿ ಜಾಗೃತೆ ಅಗತ್ಯ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರವಿರಲಿ. ಶಿವನ ಆರಾಧಿಸಿ.
ಕಚೇರಿ ಕೆಲಸದಲ್ಲಿ ನಿಮ್ಮ ಕೆಲಸದತ್ತ ಗಮನ ಹರಿಸಿ. ಅನಾವಶ್ಯಕ ವಿಚಾರಗಳಿಂದ ದೂರವಿರಿ. ನಾಗಾರಾಧನೆ ಮಾಡಿ.

ಕೆಲಸದೊತ್ತಡ ಹೆಚ್ಚಲಿದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ವೇಳೆ ಎಚ್ಚರ ವಹಿಸಿ. ಶನಿದೇವನ ನೆನೆಯಿರಿ.
ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು. ರಾಮನ ನೆನೆಯಿರಿ.
ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಸಂತಸ. ಗಣೇಶನ ನೆನೆಯಿರಿ.
ಕೆಲಸದೊತ್ತಡ ಹೆಚ್ಚಲಿದೆ. ಖರ್ಚು ಹೆಚ್ಚು. ನಾಗಾರಾಧನೆ ಮಾಡಿ.

ಇತರರ ವಿಚಾರ ನಿಮಗೆ ಬೇಡ. ಹಣಕಾಸಿನ ವಿಚಾರದಲ್ಲಿ ಜಾಗೃತೆ ಇರಲಿ. ಖರ್ಚು ಕಡಿಮೆ ಮಾಡಿ. ಹನುಮನ ನೆನೆಯಿರಿ.
ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ. ಹಣಕಾಸಿನ ತೊಂದರೆ ಇರದು. ರಾಮನ ನೆನೆಯಿರಿ.
ಸಂಗಾತಿಯೊಂದಿಗೆ ಮುನಿಸು. ಮಾತಿನಲ್ಲಿ ಹಿಡಿತವಿರಲಿ. ಶಿವನ ನೆನೆಯಿರಿ.
ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ವೇಳೆ ಯೋಚಿಸಿ. ಕೌಟುಂಬಿಕ ನೆಮ್ಮದಿ ಇರಲಿದೆ. ನವಗ್ರಹಗಳ ಜಪಿಸಿ.

ಕೆಲಸದಲ್ಲಿ ಪ್ರಗತಿ. ಯಶಸ್ಸು ನಿಮ್ಮದಾಗಲಿದೆ. ಗುರುಜಪ ಮಾಡಿ.
ಮಾತಿನಲ್ಲಿ ಹಿಡಿತವಿರಲಿ. ಮನೆಯ ವಾತಾವರಣ ಹದಗೆಡಲಿದೆ. ರುದ್ರಾಭಿಷೇಕ ಮಾಡಿ.

