೦೬-೧೧-೨೧, ಶನಿವಾರ, ಬಿದಿಗೆ, ಅನುರಾಧಾ
ಕೆಲಸದೊತ್ತಡ ಇರಲಿದೆ. ಶಾಂತ ಚಿತ್ತರಾಗಿ ಕೆಲಸ ನಿರ್ವಹಿಸಿ. ನಾಗಾರಾಧನೆ ಮಾಡಿ.
ಅನಾರೋಗ್ಯ ಸಾಧ್ಯತೆ. ಆಹಾರದ ವಿಚಾರದಲ್ಲಿ ಎಚ್ಚರ ಅಗತ್ಯ. ಮೃತ್ಯುಂಜಯ ಮಂತ್ರ ಪಠಿಸಿ.

ಯಾವುದೇ ನಿರ್ಧಾರ ತೆಗೆದುಕೊಳ್ಳುವ ವೇಳೆ ಯೋಚಿಸಿ. ತಪ್ಪುಗಳಾಗದಂತೆ ನೋಡಿಕೊಳ್ಳಿ. ನಾರಾಯಣನ ನೆನೆಯಿರಿ.
ಕೆಲಸದೊತ್ತಡ. ತಾಳ್ಮೆಯಿಂದ ವ್ಯವಹಾರ ನೋಡಿಕೊಳ್ಳಿ. ಹನುಮನ ನೆನೆಯಿರಿ.
ಆರ್ಥಿಕ ಸ್ಥಿತಿ ಉತ್ತಮ. ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸಿ.ಗಣೇಶನ ನೆನೆಯಿರಿ.
ಹಣಕಾಸಿನ ವಿಚಾರದಲ್ಲಿ ಜಾಗೃತೆ ವಹಿಸಿ. ಅನಾವಶ್ಯಕ ಚಿಂತೆಗಳಿಂದ ದೂರವಿರಿ. ರಾಮನ ನೆನೆಯಿರಿ.

ನಕಾರಾತ್ಮಕ ಚಿಂತನೆಗಳಿಂದ ದೂರವಿರಿ. ತಾಳ್ಮೆಯಿಂದ ಇರಿ. ಹನುಮನ ನೆನೆಯಿರಿ.
ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಿರಿ. ಅನಗತ್ಯ ವಿಚಾರಗಳು ಬೇಡ. ನಾಗಾರಾಧನೆ ಮಾಡಿ.
ಕೌಟುಂಬಿಕ ನೆಮ್ಮದಿ, ಶಾಂತಿ ಇರಲಿದೆ. ಆರ್ಥಿಕ ಲಾಭ. ರಾಯರ ನೆನೆಯಿರಿ.
ಅನಾರೋಗ್ಯ ಸಾಧ್ಯತೆ. ಕಾಳಜಿ ವಹಿಸಿ. ನಾಗಾರಾಧನೆ ಮಾಡಿ.

ಕುಟುಂಬದಲ್ಲಿ ಸಂತಸದ ವಾತಾವರಣ. ನೆಮ್ಮದಿ ಇರಲಿದೆ. ಶಿವಾರಾಧನೆ ಮಾಡಿ.
ಅನಗತ್ಯ ವಿಚಾರಗಳು ಬೇಡ. ಕುಟುಂಬದಲ್ಲಿ ಸಾಮರಸ್ಯದಿಂದ ಇರಿ. ದುರ್ಗೆಯ ನೆನೆಯಿರಿ.

