ಚಂದನವನ : ಪುನೀತ್ ರಾಜ್ಕುಮಾರ್ ಅವರ ಅಗಲಿಕೆಯ ನೋವು ಇಡೀ ಭಾರತೀಯರ ಕಣ್ಣಲ್ಲಿ ನೀರು ಹಾಕಿಸುತ್ತಿದೆ. ಕರುನಾಡ ಕಣ್ಮಣಿ ಮರೆಯಾದ ದುಃಖ ಎಲ್ಲರನ್ನೂ ಕಾಡುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯ ಕುಕನೂರು ಬಸ್ ನಿಲ್ದಾಣದಲ್ಲಿ ಬಸ್ವೊಂದರ ಮೇಲಿದ್ದ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ವೃದ್ದೆಯೊಬ್ಬರು ತನ್ನ ಸೆರಗಿನಿಂದ ಒರೆಸಿ, ಮುತ್ತಿಟ್ಟು, ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
Video : 👇
https://fb.watch/9f5L5XIQH5/
Advertisement. Scroll to continue reading.