Connect with us

Hi, what are you looking for?

Diksoochi News

ಸಿನಿಮಾ

ಪುನೀತ್ ರಾಜ್‍ಕುಮಾರ್ ಅಗಲಿಕೆಯ ನೋವು; ಬಸ್ ನಿಲ್ದಾಣದಲ್ಲಿ ಕಂಡುಬಂದ ಮನಕಲಕುವ ದೃಶ್ಯ – ವೀಡಿಯೋ ವೈರಲ್

0

ಚಂದನವನ : ಪುನೀತ್‌ ರಾಜ್‌ಕುಮಾರ್‌ ಅವರ ಅಗಲಿಕೆಯ ನೋವು ಇಡೀ ಭಾರತೀಯರ ಕಣ್ಣಲ್ಲಿ ನೀರು ಹಾಕಿಸುತ್ತಿದೆ. ಕರುನಾಡ ಕಣ್ಮಣಿ ಮರೆಯಾದ ದುಃಖ ಎಲ್ಲರನ್ನೂ ಕಾಡುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯ ಕುಕನೂರು ಬಸ್ ನಿಲ್ದಾಣದಲ್ಲಿ ಬಸ್‌ವೊಂದರ ಮೇಲಿದ್ದ ಪುನೀತ್‌ ರಾಜ್‌ಕುಮಾರ್‌ ಅವರ ಭಾವಚಿತ್ರವನ್ನು ವೃದ್ದೆಯೊಬ್ಬರು ತನ್ನ ಸೆರಗಿನಿಂದ ಒರೆಸಿ, ಮುತ್ತಿಟ್ಟು, ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ವೈರಲ್‌ ಆಗಿದೆ.

Video : 👇

https://fb.watch/9f5L5XIQH5/

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!