೧-೧೨-೨೧, ಬುಧವಾರ,
ಕುಟುಂಬ ಜೀವನದಲ್ಲಿ ನೆಮ್ಮದಿ ಇರದು. ವಾಗ್ವಾದ ಸಾಧ್ಯತೆ. ಶಿವನ ಆರಾಧಿಸಿ.
ಅನಾರೋಗ್ಯ ಸಾಧ್ಯತೆ. ಎಚ್ಚರ ಅಗತ್ಯ. ನಾಗಾರಾಧನೆ ಮಾಡಿ.

ಶುಭ ದಿನ. ನಿರೀಕ್ಷಿತ ಫಲ ಪಡೆಯುವಿರಿ. ಶನಿದೇವನ ನೆನೆಯಿರಿ.
ಮನೆಯ ಸದಸ್ಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುವುದು ಉತ್ತಮ. ರಾಮನ ನೆನೆಯಿರಿ.
ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಯತ್ನಿಸಿ. ಕೌಟುಂಬಿಕ ವಿಚಾರಕ್ಕೆ ಬಂದರೆ ನೆಮ್ಮದಿ ಇರಲಿದೆ. ಗಣೇಶನ ನೆನೆಯಿರಿ.
ನಿಮ್ಮ ಪಾಲಿಗೆ ಸುದಿನ. ಕಠಿಣ ಪರಿಶ್ರಮದಿಂದ ಉತ್ತಮ ಫಲ. ತಾಳ್ಮೆಯೂ ಅಗತ್ಯ. ನಾಗಾರಾಧನೆ ಮಾಡಿ.

ಕೋಪ ನಿಯಂತ್ರಣ ಅತೀ ಅಗತ್ಯ. ಅದೃಷ್ಟ ನಿಮ್ಮೊಂದಿಗಿರಲಿದೆ. ಕಾರ್ಯಪ್ರವೃತ್ತರಾಗಿ. ಹನುಮನ ನೆನೆಯಿರಿ.
ಹಣಕಾಸಿನ ತೊಂದರೆ ಇರದು. ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ. ಮನೆಯಲ್ಲಿ ನೆಮ್ಮದಿ. ರಾಮನ ನೆನೆಯಿರಿ.
ಉತ್ಸಾಹದಿಂದ ಸಮಯ ಕಳೆಯುವಿರಿ. ಸಂತಸದ ದಿನ. ಶಿವನ ನೆನೆಯಿರಿ.
ಯಾವುದೇ ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರ ಅಗತ್ಯ. ಕೆಲಸದೊತ್ತಡ ಇರಲಿದೆ. ನವಗ್ರಹಗಳ ಜಪಿಸಿ.

ವಾಗ್ವಾದಕ್ಕೆ ಅವಕಾಶ ಕೊಡದಿರಿ. ಯಾವುದೇ ವಿಚಾರದಲ್ಲೂ ನಿರ್ಲಕ್ಷ್ಯ ಬೇಡ. ಗುರುಜಪ ಮಾಡಿ.
ಕೌಟುಂಬಿಕ ನೆಮ್ಮದಿ, ಶಾಂತಿ ಇರಲಿದೆ. ಕಛೇರಿ ಕೆಲಸದಲ್ಲಿ ಎಚ್ಚರಿಕೆ ಅಗತ್ಯ. ರುದ್ರಾಭಿಷೇಕ ಮಾಡಿ.
