Connect with us

Hi, what are you looking for?

Diksoochi News

ರಾಜ್ಯ

ಸಿಎಂ ಬೊಮ್ಮಾಯಿ ಇ-ಆಡಳಿತ ಸಲಹೆಗಾರರಾಗಿ ಬೇಳೂರು ಸುದರ್ಶನ್ ನೇಮಕ

0

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಇ ಆಡಳಿತ ಸಲಹೆಗಾರರನ್ನಾಗಿ ಬೇಳೂರು ಸುದರ್ಶನ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ. ಬೇಳೂರು ಸುದರ್ಶನ್ ಅವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ದರ್ಜೆಯ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಯವರ ಇ-ಆಡಳಿತ ಸಲಹೆಗಾರರ ಹುದ್ದೆಗೆ ನೇಮಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಜಿಲ್ಲೆ ಬೇಳೂರಿನ ಸುದರ್ಶನ ಅವರು ಮುದ್ರಣ, ಟಿವಿ ಮತ್ತು ಆನ್ ಲೈನ್ ಮೂರು ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!