Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೭-೧೨-೨೧, ವಾರ: ಮಂಗಳವಾರ, ತಿಥಿ : ಚೌತಿ, ನಕ್ಷತ್ರ : ಉತ್ತರಾಷಾಢ

ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಆರ್ಥಿಕ ಲಾಭ ಇರಲಿದೆ. ರಾಮನ ನೆನೆಯಿರಿ.

ನಕಾರಾತ್ಮಕ ಯೋಚನೆಗಳಿಂದ ದೂರವಿರಿ. ಶ್ರಮವಹಿಸಿ ದುಡಿಯಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ನಿಮ್ಮ ಪಾಲಿಗೆ ಈ ದಿನ ಸುದಿನ. ಶಿವನ ಆರಾಧಿಸಿ.

ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ತೊಂದರೆ ದೂರವಾಗಲಿದೆ. ಲಕ್ಷ್ಮಿಯ ನೆನೆಯಿರಿ.

ಉಲ್ಲಾಸದಾಯಕ ದಿನ. ಮನೆಯಲ್ಲಿ ನೆಮ್ಮದಿ ಇರಲಿದೆ. ವಿಷ್ಣುವನ್ನು ನೆನೆಯಿರಿ.

ಆರ್ಥಿಕ ಲಾಭ. ಯಶಸ್ಸು ನಿಮ್ಮದಾಗಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ಕೆಲಸದೊತ್ತಡ ಕಡಿಮೆ ಮಾಡಿಕೊಳ್ಳಿ. ನಿಮ್ಮದಲ್ಲದ ವಿಚಾರಗಳಿಂದ ದೂರವಿರಿ. ಮಂಜುನಾಥನ ನೆನೆಯಿರಿ.

ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಸಂತಸ ಇರಲಿದೆ. ಶಿವನ ಆರಾಧಿಸಿ.

ಸದ್ಯಕ್ಕೆ ಉದ್ಯೋಗ ಬದಲಾವಣೆ ಯೋಚನೆ ಬೇಡ. ಅಧಿಕ ಖರ್ಚುಗಳಿಂದ ದೂರವಿರಿ. ಶನೈಶ್ಚರನ ನೆನೆಯಿರಿ.

ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಸಂತಸದ ದಿನ. ಗಣಪನ ನೆನೆಯಿರಿ.

Advertisement. Scroll to continue reading.

ಕೆಲಸದೊತ್ತಡ ಕಡಿಮೆಯಾಗಲಿದೆ. ಮನೆಯವರೊಂದಿಗೆ ಸಮಯ ಕಳೆಯುವಿರಿ. ರಾಯರ ಆರಾಧಿಸಿ.

ಕಠಿಣ ಪರಿಶ್ರಮದ ಫಲ ಸಿಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

Uncategorized

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಲಾಯಿತು. ಸಂತ ಮೇರಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಹೆರಾಲ್ಡ್ ಮೊನೀಸ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹದಿಹರೆಯದಲ್ಲೇ ಭವಿಷ್ಯದ...

error: Content is protected !!