Connect with us

Hi, what are you looking for?

Diksoochi News

ರಾಷ್ಟ್ರೀಯ

ಶಬರಿಮಲೆ ದೇಗುಲಕ್ಕೆ ತೆರಳಲು ಅವಕಾಶ ಕಲ್ಪಿಸಿದ ಕೇರಳ ಸರ್ಕಾರ

0

ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರಿಂದ ಶಬರಿಮಲೆ ದೇಗುಲಕ್ಕೆ ತೆರಳಲು ಸರ್ಕಾರ ಅವಕಾಶ ನೀಡಿದೆ. ಕೇರಳದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆ ಅಯ್ಯಪ್ಪಸ್ವಾಮಿ ಸನ್ನಿಧಿಗೆ ತೆರಳುವುದಕ್ಕೆ ಮಾರ್ಗ ಓಪನ್ ಆಗಿದೆ.
ಪಂಪಾದಿಂದ ನೀಲಿಮಲ ಮಾರ್ಗದಲ್ಲಿ ತೆರಳಲು ಅವಕಾಶ ನೀಡಲಾಗುತ್ತಿದೆ.

ಮುಂಜಾಗೃತ ಕ್ರಮವಾಗಿ ಮಾರ್ಗ ಮಧ್ಯೆ ಆರೋಗ್ಯ ತಪಾಸಣೆಗೆ ಕೇಂದ್ರಗಳನ್ನು ತೆರೆಯಲಾಗಿದೆ ಎನ್ನಲಾಗಿದೆ.

ಕಳೆವ ವರ್ಷ ಶಬಮರಿಮಲೆಗೆ ಹೋಗಲು ಸಾಧ್ಯವಾಗದ ಕಾರಣ ಭಕ್ತರು ಚಿತ್ರದುರ್ಗ ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಭೇಟಿ ಕೊಡುತ್ತಿದ್ದರು. ಇರುಮುಡಿ ಹೊತ್ತು, ಶಬರಿಮಲೆ ಮಾದರಿಯಲ್ಲಿಯೇ 18 ಮೆಟ್ಟಿಲುಗಳನ್ನು ಅಲ್ಲಿ ಏರಿ ದೇವರ ದರ್ಶನ ಪಡೆಯುತ್ತಿದ್ದರು. ಈ ಬಾರಿ ಶಬರಿಮಲೆಗೆ ಭೇಟಿ ನೀಡಬಹುದಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!