Connect with us

Hi, what are you looking for?

Diksoochi News

ರಾಜ್ಯ

ವಿಧಾನ ಪರಿಷತ್ ಚುನಾವಣೆ : ಶಿವಮೊಗ್ಗದಲ್ಲಿ ಸ್ಥಾನ ಕಳೆದುಕೊಂಡ ಕಾಂಗ್ರೆಸ್ ; ಬಿಜೆಪಿ ಅಭ್ಯರ್ಥಿ ಅರುಣ್ ಗೆಲುವು

0

ಶಿವಮೊಗ್ಗ : ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಶಿವಮೂರ್ತಿ ಗೆಲುವಿನ ನಗೆ ಬೀರಿದೆ. 400 ಮತಗಳ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ ಅರುಣ್. ಹಾಲಿ ಸದಸ್ಯ ಕಾಂಗ್ರೆಸ್ ನ ಪ್ರಸನ್ನ ಕುಮಾರ್ ಸೋತಿದ್ದಾರೆ. ಮೊದಲ ಪ್ರಯತ್ನದಲ್ಲೇ ಅರುಣ್ ಗೆದ್ದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!