ಚಿಕ್ಕಮಗಳೂರು : ತೀವ್ರ ಫೈಟ್ ಹೊಂದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರ ಬಿಜೆಪಿಗೆ ಒಲಿದಿದೆ. ಕಾಂಗ್ರೆಸ್ – ಬಿಜೆಪಿ ನಡುವೆ ನಡೆದಂತ ಜಿದ್ದಾ ಜಿದ್ದಿಯಲ್ಲಿ 6 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಗೆದ್ದಿದ್ದಾರೆ.
ಮರು ಮತ ಎಣಿಕೆಗೆ ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. 1188 ಮತ ಪಡೆದ ಬಿಜೆಪಿ ಎಂ.ಕೆ.ಪ್ರಾಣೇಶ್, 1182 ಮತವನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ.
Advertisement. Scroll to continue reading.