Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೬-೧೨-೨೧, ವಾರ : ಗುರುವಾರ, ತಿಥಿ: ತ್ರಯೋದಶೀ, ನಕ್ಷತ್ರ: ಭರಣಿ

ಕೆಲಸದೊತ್ತಡ ಇರಲಿದೆ. ಆರೋಗ್ಯದತ್ತ ಕಾಳಜಿ ವಹಿಸಿ. ರಾಮನ ನೆನೆಯಿರಿ.

ಸಂತಸ. ಮನೆಯ ವಾತಾವರಣ ಉತ್ತಮವಾಗಿರಲಿದೆ. ಮಂಗಳಕಾರ್ಯ. ನಾಗಾರಾಧನೆ ಮಾಡಿ.

Advertisement. Scroll to continue reading.

ಕೆಲಸದೊತ್ತಡ ಇರಲಿದೆ. ಅನಾರೋಗ್ಯ ಸಾಧ್ಯತೆ. ಶಿವನ ಆರಾಧಿಸಿ.

ದೂರ ಪ್ರಯಾಣ. ಕೌಟುಂಬಿಕ ನೆಮ್ಮದಿ ಇರಲಿದೆ. ದೇವಿಯ ನೆನೆಯಿರಿ.

ಕೋಪ ನಿಯಂತ್ರಿಸಿದಷ್ಟು ಉತ್ತಮ. ಅಹಂಕಾರ ಬಿಟ್ಟಷ್ಟು ಉತ್ತಮ. ವಿಷ್ಣುವನ್ನು ನೆನೆಯಿರಿ.

ನಿಮ್ಮ ಪಾಲಿಗೆ ಸುದಿನ. ಹಣಕಾಸು ಸ್ಥಿತಿ ಉತ್ತಮವಾಗಿರಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ಕಠಿಣ ಪರಿಶ್ರಮಕ್ಕೆ ತಕ್ಕ ಯಶಸ್ಸು ಸಿಗಲಿದೆ. ಖರ್ಚು ಕಡಿಮೆ ಮಾಡಿ. ಮಂಜುನಾಥನ ನೆನೆಯಿರಿ.

ಆರೋಗ್ಯ ಸುಧಾರಿಸಲಿದೆ. ಅನಾವಶ್ಯಕ ವಿಚಾರಗಳಿಂದ ದೂರವಿರಿ. ಶಿವನ ಆರಾಧಿಸಿ.

ಕೌಟುಂಬಿಕ ನೆಮ್ಮದಿ, ಶಾಂತಿ ಇರಲಿದೆ. ಹಣಕಾಸು ಸ್ಥಿತಿ ಉತ್ತಮ. ಶನೈಶ್ಚರನ ನೆನೆಯಿರಿ.

ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯುವಿರಿ. ಶಾಂತಚಿತ್ತರಾಗಿದ್ದಷ್ಟು ಉತ್ತಮ. ಗಣಪನ ನೆನೆಯಿರಿ.

Advertisement. Scroll to continue reading.

ಆರ್ಥಿಕ ಸಮಸ್ಯೆ ಸುಧಾರಿಸಲಿದೆ. ವಾದ-ವಿವಾದಗಳಿಂದ ದೂರವಿದ್ದಷ್ಟು ಉತ್ತಮ. ರಾಯರ ಆರಾಧಿಸಿ.

ಅಧಿಕ ಕೆಲಸದೊತ್ತಡ ಕಾಡಲಿದೆ. ತಲೆನೋವು ಬಾಧಿಸಲಿದೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!