Connect with us

Hi, what are you looking for?

Diksoochi News

ರಾಜ್ಯ

ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ

3

ಬೆಳಗಾವಿ : ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಸೂದೆಯ ಮಂಡನೆಯನ್ನು ಗ್ರಹ ಸಚಿವ ಆರಗ ಜ್ಞಾನೇಂದ್ರ ಮಾಡಿದರು. ವಿರೋಧ ಪಕ್ಷಗಳು ಈ ಸಂದರ್ಭ ತೀವ್ರ ವಿರೋಧ ವ್ಯಕ್ತಪಡಿಸಿದರು.

ಇಂದು ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡೋ ಬಗ್ಗೆ ಯಾವುದೇ ಮಾಹಿತಿ ನೀಡದಂತೆ ಮಂಡಿಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ.

ಕದ್ದು ಮುಚ್ಚಿ ವಿಧೇಯಕ ಮಂಡನೆಯಾಗಿದೆ. ಕಳ್ಳತನದಿಂದ ಮಂಡಿಸಲಾಗಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

Advertisement. Scroll to continue reading.

ಸ್ಪೀಕರ್ ವಿಶ್ವೇಶ್ವರ ಕಾಗೇರಿ ನಾಳೆ ಚರ್ಚೆಗೆ ಅವಕಾಶ ನೀಡಿವುದಾಗಿ ತಿಳಿಸಿದರೂ ವಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಿದರು. ಡಿ.ಕೆ.ಶಿವಕುಮಾರ್ ಬಿಲ್ ಹರಿದು ಹಾಕಿದರು. ಸದನದಲ್ಲಿ ಗದ್ದಲವೇ ಏರ್ಪಟ್ಟಿತು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!