Connect with us

Hi, what are you looking for?

Diksoochi News

ರಾಷ್ಟ್ರೀಯ

ಕತ್ರಾದ ಮಾತಾ ವೈಷ್ಣೋದೇವಿ ಭವನದಲ್ಲಿ ದುರಂತ: ಕಾಲ್ತುಳಿತಕ್ಕೆ ಸಿಲುಕಿ 6 ಮಂದಿ ಸಾವು

3

ಕತ್ರಾ: ಹೊಸ ಕ್ಯಾಲೆಂಡರ್ ವರ್ಷ ಆರಂಭಗೊಳ್ಳುತ್ತಿದ್ದಂತೆ ದುರಂತವೊಂದು ನಡೆದಿದೆ. ಜಮ್ಮುಕಾಶ್ಮೀರದ ಕತ್ರಾದ ಮಾತಾ ವೈಷ್ಣೂದೇವಿ ಭವನದಲ್ಲಿ ನಡೆದ ಕಾಲ್ತುಳಿತದಲ್ಲಿ 6 ಭಕ್ತರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಕತ್ರಾದ ಮಾತಾ ವೈಷ್ಣನೋ ದೇವಿ ಭವನದಲ್ಲಿ ಇಂದು ಮುಂಜಾನೆ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 6 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!