Connect with us

Hi, what are you looking for?

Diksoochi News

ರಾಜ್ಯ

ಬೆಳಗಾವಿ ಪೊಲೀಸ್ ಆಯುಕ್ತ ತ್ಯಾಗರಾಜನ್ ಎತ್ತಂಗಡಿ; ನೂತನ ಆಯುಕ್ತರಾಗಿ ಬೋರಲಿಂಗಯ್ಯ ನೇಮಕ

2

ಬೆಳಗಾವಿ : ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಡಾ. ಬೋರಲಿಂಗಯ್ಯ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 ಬೆಳಗಾವಿ ಅಧಿವೇಶನದ ವೇಳೆ ಕಲ್ಲು ತೂರಾಟ, ರಾಯಣ್ಣ ಮೂರ್ತಿಗೆ ಹಾನಿ ಪ್ರಕರಣ ಸೇರಿದಂತೆ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾದ ಆರೋಪದಡಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರ ತಲೆ ದಂಡವಾಗಿದೆ.

ನೂತನ ಪೊಲೀಸ್ ಆಯುಕ್ತರನ್ನಾಗಿ ಡಾ.ಬೋರಲಿಂಗಯ್ಯ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಲಾಗಿದೆ. ಕೆ. ತ್ಯಾಗರಾಜನ್ ಅವರನ್ನು ಬೆಂಗಳೂರು ಪೊಲೀಸ್ ನೇಮಕಾತಿ ವಿಭಾಗಕ್ಕೆ ವರ್ಗ ಮಾಡಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!