Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೧-೧-೨೨, ವಾರ : ಶುಕ್ರವಾರ, ತಿಥಿ : ತೃತೀಯ, ನಕ್ಷತ್ರ : ಮಾಘ

ವ್ಯಾಪಾರಿಗಳಿಗೆ ಲಾಭ. ಕೌಟುಂಬಿಕ ನೆಮ್ಮದಿ. ನಾರಾಯಣನ ನೆನೆಯಿರಿ.

ಕಚೇರಿಯ ಕೆಲಸಗಳಲ್ಲಿ ಎಚ್ಚರಿಕೆಯಿಂದ ಇರಿ. ವಾಹನ ಚಲಾಯಿಸುವ ವೇಳೆ ಜಾಗೃತೆ ವಹಿಸಿ. ನಾಗಾರಾಧನೆ ಮಾಡಿ.

Advertisement. Scroll to continue reading.

ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳಿಗೆ ಆರ್ಥಿಕ ಲಾಭ. ಗುರುಪೂಜೆ ಮಾಡಿ.

ನಕಾರಾತ್ಮಕ ಯೋಚನೆ ಬಿಡಿ. ಸಂಗಾತಿಯೊಂದಿಗೆ ತಾಳ್ಮೆಯಿಂದ ಇರಿ. ಹನುಮನ ನೆನೆಯಿರಿ.

ಕೆಲಸದಲ್ಲಿ ಶ್ರದ್ಧೆ, ಶ್ರಮದ ಅಗತ್ಯವಿದೆ. ಮಾತಿನಲ್ಲಿ ಹಿಡಿತವಿರಲಿ. ನಾಗಾರಾಧನೆ ಮಾಡಿ.

ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಸಂಗಾತಿಯೊಂದಿಗೆ ವಾಗ್ವಾದ ತಪ್ಪಿಸಿ. ಕೋಪ ಒಳ್ಳೆಯದಲ್ಲ. ಗಣೇಶನ ನೆನೆಯಿರಿ.

Advertisement. Scroll to continue reading.

ಪ್ರಗತಿ ಇರಲಿದೆ. ಧಾರ್ಮಿಕ ಆಸಕ್ತಿ ಹೆಚ್ಚಲಿದೆ. ರಾಮನ ನೆನೆಯಿರಿ.

ಕಚೇರಿ ಕೆಲಸದಲ್ಲೂ ಮನೆಯ ವಿಚಾರದಲ್ಲೂ ನೀವು ತಾಳ್ಮೆಯಿಂದ ಇದ್ದರೆ ಉತ್ತಮ. ಸಿಟ್ಟು ಒಳ್ಳೆಯದಲ್ಲ. ನಾಗಾರಾಧನೆ ಮಾಡಿ.

ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಹಣಕಾಸಿನತ್ತ ಗಮನ ಇರಲಿ. ರಾಯರ ನೆನೆಯಿರಿ.

ಹಣಕಾಸು ಸ್ಥಿತಿ ಸುಧಾರಿಸಲಿದೆ. ಮನೆಯ ಸದಸ್ಯರ ಕುರಿತು ನಿರ್ಲಕ್ಷ್ಯ ಬೇಡ. ಶಿವಾರಾಧನೆ ಮಾಡಿ.

Advertisement. Scroll to continue reading.

ಮನೆಯ ವಾತಾವರಣ ಸುಧಾರಿಸಲಿದೆ. ಖರ್ಚು ಕಡಿಮೆ ಮಾಡಿದರೆ ಉತ್ತಮ. ದುರ್ಗೆಯ ನೆನೆಯಿರಿ.

ಕೆಲಸದಲ್ಲಿ ಬಡ್ತಿ ಸಿಗಲಿದೆ. ಮನೆಯ ವಾತಾವರಣ ಉತ್ತಮವಾಗಿರಲಿದೆ. ನಾಗಾರಾಧನೆ ಮಾಡಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!